Advertisement
MIRROR FOCUS

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

Share

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ ಅಡಿಕೆಯ ಮೂಲದ ಬಗ್ಗೆ ತನಿಖೆ ಆರಂಭಿಸಿದೆ. ವಶಪಡಿಸಿಕೊಂಡ ಅಡಿಕೆಯ ಮೌಲ್ಯ ಸುಮಾರು  2.48 ಕೋಟಿ ರೂಪಾಯಿ ಎಂದು ಅಂದಾಜಿಸಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ಗುಪ್ತಚರ ಮಾಹಿತಿಯ ಮೇರೆಗೆ, ಅಸ್ಸಾಂ ರೈಫಲ್ಸ್ ಆಗಸ್ಟ್ 11 ರಂದು ಮಿಜೋರಾಂನ ಚಾಂಫೈನ ರುವಾಂಟ್ಲಾಂಗ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಕಾರ್ಯಾಚರಣೆಯಲ್ಲಿ ಅಕ್ರಮ ಅಡಿಕೆ ಸಾಗಾಟ ಪತ್ತೆಯಾಗಿದೆ. ಈ ಪ್ರದೇಶದಲ್ಲಿ ನಿಷಿದ್ಧ ವಸ್ತುಗಳ ಸಾಗಣೆಯನ್ನು ತಡೆಯಲು ಸತತ ಪ್ರಯತ್ನ ಮಾಡುತ್ತಿದೆ.ವಶಪಡಿಸಿಕೊಂಡ ವಸ್ತುಗಳನ್ನು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಕ್ಕಾಗಿ ಚಂಫೈನ ಕಸ್ಟಮ್ಸ್ ಗೆ ಹಸ್ತಾಂತರಿಸಲಾಗಿದೆ. ಇದಕ್ಕೂ ಮೊದಲು, ಭಾರತೀಯ ಸೇನೆಯ ಸ್ಪಿನೆರವಿನೊಂದಿದೆ, ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸರು ಆಗಸ್ಟ್ 2 ರಿಂದ 10 ರವರೆಗೆ ಮಣಿಪುರದ ಹಲವಾರು ಜಿಲ್ಲೆಗಳಲ್ಲಿ ಕಾರ್ಯಾಚರಣೆಗಳನ್ನು ನಡೆಸಿದರು. ಅಡಿಕೆ ಸಾಗಾಟವು ಇದುವರೆಗೂ ಕಳ್ಳಸಾಗಾಣಿಕೆ ನಡೆಯುತ್ತಿತ್ತು. ಬರ್ಮಾ ಅಡಿಕೆಯನ್ನು ಗಡಿಭಾಗದಲ್ಲಿ ಕಳ್ಳಸಾಗಾಣಿಕೆಯ ಮೂಲಕ ಸಾಗಿಸಿ ನಂತರ ದೇಶದ ವಿವಿಧ ಕಡೆಗಳಿಗೆ ಸಾಗಿಸುವ ದಂಧೆ ನಡೆಯುತ್ತಿತ್ತು. ಈ ಬಾರಿ ಅಡಿಕೆಯ ಮೂಲದ ಬಗ್ಗೆ ತನಿಖೆಯಾಗುತ್ತಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

9 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

10 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

13 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago