Advertisement
MIRROR FOCUS

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

Share

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ ಅಡಿಕೆಯ ಮೂಲದ ಬಗ್ಗೆ ತನಿಖೆ ಆರಂಭಿಸಿದೆ. ವಶಪಡಿಸಿಕೊಂಡ ಅಡಿಕೆಯ ಮೌಲ್ಯ ಸುಮಾರು  2.48 ಕೋಟಿ ರೂಪಾಯಿ ಎಂದು ಅಂದಾಜಿಸಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

Advertisement

ಗುಪ್ತಚರ ಮಾಹಿತಿಯ ಮೇರೆಗೆ, ಅಸ್ಸಾಂ ರೈಫಲ್ಸ್ ಆಗಸ್ಟ್ 11 ರಂದು ಮಿಜೋರಾಂನ ಚಾಂಫೈನ ರುವಾಂಟ್ಲಾಂಗ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಕಾರ್ಯಾಚರಣೆಯಲ್ಲಿ ಅಕ್ರಮ ಅಡಿಕೆ ಸಾಗಾಟ ಪತ್ತೆಯಾಗಿದೆ. ಈ ಪ್ರದೇಶದಲ್ಲಿ ನಿಷಿದ್ಧ ವಸ್ತುಗಳ ಸಾಗಣೆಯನ್ನು ತಡೆಯಲು ಸತತ ಪ್ರಯತ್ನ ಮಾಡುತ್ತಿದೆ.ವಶಪಡಿಸಿಕೊಂಡ ವಸ್ತುಗಳನ್ನು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಕ್ಕಾಗಿ ಚಂಫೈನ ಕಸ್ಟಮ್ಸ್ ಗೆ ಹಸ್ತಾಂತರಿಸಲಾಗಿದೆ. ಇದಕ್ಕೂ ಮೊದಲು, ಭಾರತೀಯ ಸೇನೆಯ ಸ್ಪಿನೆರವಿನೊಂದಿದೆ, ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸರು ಆಗಸ್ಟ್ 2 ರಿಂದ 10 ರವರೆಗೆ ಮಣಿಪುರದ ಹಲವಾರು ಜಿಲ್ಲೆಗಳಲ್ಲಿ ಕಾರ್ಯಾಚರಣೆಗಳನ್ನು ನಡೆಸಿದರು. ಅಡಿಕೆ ಸಾಗಾಟವು ಇದುವರೆಗೂ ಕಳ್ಳಸಾಗಾಣಿಕೆ ನಡೆಯುತ್ತಿತ್ತು. ಬರ್ಮಾ ಅಡಿಕೆಯನ್ನು ಗಡಿಭಾಗದಲ್ಲಿ ಕಳ್ಳಸಾಗಾಣಿಕೆಯ ಮೂಲಕ ಸಾಗಿಸಿ ನಂತರ ದೇಶದ ವಿವಿಧ ಕಡೆಗಳಿಗೆ ಸಾಗಿಸುವ ದಂಧೆ ನಡೆಯುತ್ತಿತ್ತು. ಈ ಬಾರಿ ಅಡಿಕೆಯ ಮೂಲದ ಬಗ್ಗೆ ತನಿಖೆಯಾಗುತ್ತಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

3 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

4 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

17 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago