ಅಡಿಕೆ ಕಳ್ಳಸಾಗಾಣಿಕೆ ಇನ್ನೂ ನಿಂತಿಲ್ಲ. ಬರ್ಮಾ ಅಡಿಕೆ ನಿರಂತರವಾಗಿ ಭಾರತದೊಳಕ್ಕೆ ಬರುತ್ತಲೇ ಇದೆ. ಗಣೇಶ ಚತುರ್ಥಿಯ ಸಡಗರದ ನಡುವೆಯೂ ಬರ್ಮಾ ಅಡಿಕೆ ಕಳ್ಳದಾರಿಯ ಮೂಲಕ ಭಾರತಕ್ಕೆ ಬರುತ್ತಿದ್ದಾಗ ಅಸ್ಸಾಂ ಪೊಲೀಸರು ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ಪತ್ತೆ ಮಾಡಿದ್ದಾರೆ. 180 ಚೀಲ ಅಡಿಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ವಾಹನದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಹಬೀಬುರ್ ಲಸ್ಕರ್ ಎಂದು ಗುರುತಿಸಲಾಗಿದೆ.
ಇಂಡೋ-ಮ್ಯಾನ್ಮಾರ್ ಗಡಿಯಿಂದ ಮಿಜೋರಾಂ ಮತ್ತು ಮಣಿಪುರದ ಮೂಲಕ ಬರ್ಮಾ ಅಡಿಕೆ ಸಾಗಾಟಕ್ಕೆ ಪ್ರಯತ್ನ ನಡೆಸಲಾಗುತ್ತಿತ್ತು. ಸೆಪ್ಟೆಂಬರ್ 10 ರಂದು, ಹೈಲಕಂಡಿ ಜಿಲ್ಲೆಯ ಪೊಲೀಸರು ಅಡಿಕೆ ಸಾಗಾಟ ಪ್ರಕರಣವನ್ನು ದಾಖಲಿಸಿದ್ದರು.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…