ಅಡಿಕೆ ಕಳ್ಳಸಾಗಾಣಿಕೆ ಇನ್ನೂ ನಿಂತಿಲ್ಲ. ಬರ್ಮಾ ಅಡಿಕೆ ನಿರಂತರವಾಗಿ ಭಾರತದೊಳಕ್ಕೆ ಬರುತ್ತಲೇ ಇದೆ. ಗಣೇಶ ಚತುರ್ಥಿಯ ಸಡಗರದ ನಡುವೆಯೂ ಬರ್ಮಾ ಅಡಿಕೆ ಕಳ್ಳದಾರಿಯ ಮೂಲಕ ಭಾರತಕ್ಕೆ ಬರುತ್ತಿದ್ದಾಗ ಅಸ್ಸಾಂ ಪೊಲೀಸರು ಅಸ್ಸಾಂನ ಹೈಲಕಂಡಿ ಜಿಲ್ಲೆಯಲ್ಲಿ ಪತ್ತೆ ಮಾಡಿದ್ದಾರೆ. 180 ಚೀಲ ಅಡಿಕೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ವಾಹನದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಹಬೀಬುರ್ ಲಸ್ಕರ್ ಎಂದು ಗುರುತಿಸಲಾಗಿದೆ.
ಇಂಡೋ-ಮ್ಯಾನ್ಮಾರ್ ಗಡಿಯಿಂದ ಮಿಜೋರಾಂ ಮತ್ತು ಮಣಿಪುರದ ಮೂಲಕ ಬರ್ಮಾ ಅಡಿಕೆ ಸಾಗಾಟಕ್ಕೆ ಪ್ರಯತ್ನ ನಡೆಸಲಾಗುತ್ತಿತ್ತು. ಸೆಪ್ಟೆಂಬರ್ 10 ರಂದು, ಹೈಲಕಂಡಿ ಜಿಲ್ಲೆಯ ಪೊಲೀಸರು ಅಡಿಕೆ ಸಾಗಾಟ ಪ್ರಕರಣವನ್ನು ದಾಖಲಿಸಿದ್ದರು.
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…