Advertisement
ಸುದ್ದಿಗಳು

#Arecanut | ಅಸ್ಸಾಂನಲ್ಲಿಯೂ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟ ಪತ್ತೆ |

Share

ಇತ್ತೀಚೆಗೆ ಈಶಾನ್ಯ ರಾಜ್ಯಗಳ ಮೂಲಕ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ವಿಪರೀತವಾಗಿ ನಡೆಯುತ್ತಿದೆ.  ಇದೀಗ ಅಸ್ಸಾಂನಲ್ಲಿಯೂ ಬರ್ಮಾ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ ಪತ್ತೆಯಾಗಿದೆ. ಅಸ್ಸಾಂನ ಚುರೈಬರಿ ಪೊಲೀಸರು ಕರೀಮ್‌ಗಂಜ್‌ನಿಂದ ಧರ್ಮನಗರಕ್ಕೆ ಅಕ್ರಮ ಬರ್ಮಾ ಅಡಿಕೆಗಳನ್ನು ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮಂಗಳವಾರ ಬೆಳಗ್ಗೆ ಈ ಘಟನೆ ನಡೆದಿದೆ.

Advertisement
Advertisement
Advertisement
Advertisement

ವರದಿಯ ಪ್ರಕಾರ, ಅಸ್ಸಾಂನ ಕರೀಮ್‌ಗಂಜ್‌ನಿಂದ  ಮೊಟ್ಟೆಗಳ  ಪೆಟ್ಟಿಗೆ ರವಾನೆಯೊಂದಿಗೆ  ಬರ್ಮಾದ ಅಡಿಕೆಯನ್ನು ಸಾಗಿಸಲಾಗುತ್ತಿತ್ತು. ಸುಮಾರು  ಹತ್ತು ಚೀಲಗಳಲ್ಲಿದ್ದ ಅಡಿಕೆ ವಶಕ್ಕೆ ಪಡೆಯಲಾಗಿದೆ. ಸುಮಾರು ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ.ಅಕ್ರಮ ವ್ಯಾಪಾರದಲ್ಲಿ ತೊಡಗಿರುವ  ಜುಲ್ಫಿಕರ್ ಅಲಿ (30) ಮತ್ತು ಪ್ರಸೇನ್‌ಜಿತ್ ದೇಬ್ (28) ಎಂದು ಗುರುತಿಸಲಾಗಿದೆ. ಇಬ್ಬರೂ ವ್ಯಕ್ತಿಗಳು ತ್ರಿಪುರಾ ರಾಜ್ಯದವರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago