ಮಣಿಪುರದ ಸೇನಾಪತಿ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್ ತಂಡವು ದಾಖಲೆಗಳು ಇಲ್ಲೆ ಸಾಗಾಟ ಮಾಡುತ್ತಿದ್ದ ಸುಮಾರು 10.9 ಟನ್ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ. ಅಡಿಕೆಯ ಮೂಲವನ್ನು ತನಿಖೆ ಮಾಡುತ್ತಿದೆ. ಕಳೆದ ಒಂದು ತಿಂಗಳಿನಿಂದ ಈಶಾನ್ಯ ರಾಜ್ಯಗಳ ಮೂಲಕ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿದೆ. ಶುಕ್ರವಾರ ಅಸ್ಸಾಂ ರೈಫಲ್ಸ್ ನೀಡಿರುವ ಮಾಹಿತಿ ಪ್ರಕಾರ 10.9 ಟನ್ ಅಡಿಕೆ ವಶಕ್ಕೆ ಪಡೆದಿದ್ದು, ಸುಮಾರು 35 ಲಕ್ಷ ರೂಪಾಯಿ ಮೌಲ್ಯ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…