ಮಣಿಪುರದ ಸೇನಾಪತಿ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್ ತಂಡವು ದಾಖಲೆಗಳು ಇಲ್ಲೆ ಸಾಗಾಟ ಮಾಡುತ್ತಿದ್ದ ಸುಮಾರು 10.9 ಟನ್ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ. ಅಡಿಕೆಯ ಮೂಲವನ್ನು ತನಿಖೆ ಮಾಡುತ್ತಿದೆ. ಕಳೆದ ಒಂದು ತಿಂಗಳಿನಿಂದ ಈಶಾನ್ಯ ರಾಜ್ಯಗಳ ಮೂಲಕ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿದೆ. ಶುಕ್ರವಾರ ಅಸ್ಸಾಂ ರೈಫಲ್ಸ್ ನೀಡಿರುವ ಮಾಹಿತಿ ಪ್ರಕಾರ 10.9 ಟನ್ ಅಡಿಕೆ ವಶಕ್ಕೆ ಪಡೆದಿದ್ದು, ಸುಮಾರು 35 ಲಕ್ಷ ರೂಪಾಯಿ ಮೌಲ್ಯ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…