ಮುಂದ್ರಾ ಬಂದರಿನಲ್ಲಿ 53 ಟನ್‌ ಅಡಿಕೆ ವಶಕ್ಕೆ | ರಾಳದ ಹೆಸರಿನಲ್ಲಿ ದುಬೈಯಿಂದ ಬಂದಿದ್ದ ಅಡಿಕೆ |

September 3, 2024
9:51 PM

ಕಚ್‌ನ ಮುಂಡ್ರಾ ಬಂದರಿನಲ್ಲಿ ಅಕ್ರಮವಾಗಿ  ಅಡಿಕೆ ಸಾಗಾಟ ಪ್ರಕರಣ ವರದಿಯಾಗಿದ್ದು, ಸುಮಾರು 3 ಕೋಟಿ ರೂಪಾಯಿ ಮೌಲ್ಯದ 53 ಟನ್ ಅಡಿಕೆಯ ಎರಡು ಕಂಟೈನರ್‌ಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ  ಕಂಟೈನರ್‌ಗಳು ದುಬೈನಿಂದ ಬಂದಿತ್ತು. ರಾಳ ಹಾಗೂ ಧಾನ್ಯ ಎಂದು ಉಲ್ಲೇಖಿಸಿ ಆಮದು ಮಾಡಿಕೊಳ್ಳಲಾಗುತ್ತಿತ್ತು.

ಅಧಿಕಾರಿಗಳು ತನಿಖೆ ನಡೆಸುವ  ವೇಳೆ, ಅಡಿಕೆ ಸಾಗಿಸುತ್ತಿದ್ದ  ಎರಡು ಕಂಟೈನರ್‌ಗಳನ್ನು ವಶಪಡಿಸಿಕೊಳ್ಳಲಾಯಿತು . ಬಂದರಿನಲ್ಲಿ  ರಾಳ ಅಥವಾ  ಧಾನ್ಯಗಳು ಎಂದು ತಪ್ಪಾಗಿ ಘೋಷಿಸಲಾಗಿತ್ತು.  ಅಡಿಕೆ ಆಮದು ಮಾಡಿಕೊಳ್ಳಲು ಹಾಗೂ ತೆರಿಗೆ ತಪ್ಪಿಸಲು  ಈ ತಂತ್ರಗಳನ್ನು ಕಳೆದ ಕೆಲ ಸಮಯಗಳಿಂದ ನಡೆಸಲಾಗುತ್ತಿದೆ. ಈ ಬಾರಿ ಅಧಿಕಾರಿಗಳು ಪತ್ತೆ ಮಾಡಿದ್ದು, ಇದೀಗ ಇನ್ನೂ ಎರಡು ಕಂಟೈನರ್‌ಗಳನ್ನು ತಪಾಸಣೆ ನಡೆಸಲಾಗುತ್ತಿದೆ.

The customs department has seized 53 tonnes of arecanuts, worth Rs 3 crore at Mundra port in Kutch.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ
July 24, 2026
6:22 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ
July 24, 2026
5:56 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror