ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮುಂದುವರಿದ ಕಾರ್ಯಾಚರಣೆ | ಅಸ್ಸಾಂನಲ್ಲಿ ಆಮದು ಅಡಿಕೆಗೆ ತಡೆ |

October 29, 2023
3:39 PM
ಅಕ್ರಮವಾಗಿ ಅಡಿಕೆ ಕಳ್ಳಸಾಗಾಣಿಕೆ ಮಾಡುವ ಪ್ರಯತ್ನಕ್ಕೆ ಅಸ್ಸಾಂನಲ್ಲಿಯೂ ತಡೆಯಾಗಿದೆ. ಬೃಹತ್‌ ಪ್ರಮಾಣದ ಬರ್ಮಾ ಅಡಿಕೆಯನ್ನು ಅಸ್ಸಾಂ ವಿಶೇಷ ಕಾರ್ಯಪಡೆ ಪತ್ತೆ ಮಾಡಿದೆ.

ಅಸ್ಸಾಂ ಪೊಲೀಸರ ವಿಶೇಷ ಕಾರ್ಯಪಡೆಯು ಅಕ್ರಮ ಸಾಗಾಟದ ಅಡಿಕೆಯನ್ನು ಪತ್ತೆ ಮಾಡಿ ತಡೆಯೊಡ್ಡಿದೆ. 499 ಗೋಣಿ ಚೀಲಗಳಿಂದ 22,455 ಕೆಜಿಯಷ್ಟು ಅಡಿಕೆಯನ್ನು ವಶಪಡಿಸಿಕೊಂಡಿದ್ದು. ಅಕ್ರಮ ಚಟುವಟಿಕೆಗಳ ವಿರುದ್ಧ ಹೋರಾಟ ಮುಂದುವರಿದಿದೆ ಎಂದು ಅಸ್ಸಾಂ ವಿಶೇಷ ಕಾರ್ಯಪಡೆ ಹೇಳಿದೆ.

ಅಕ್ರಮವಾಗಿ ಅಡಿಕೆ ಸಾಗಾಟದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅಸ್ಸಾಂ ವಿಶೇಷ ಕಾರ್ಯಪಡೆ ರೈಲಿನಲ್ಲಿ ಬರುತ್ತಿದ್ದ   ಬರ್ಮಾ ಅಡಿಕೆಯನ್ನುಯ ವಶಕ್ಕೆ ಪಡೆದುಕೊಂಡಿದೆ. ಗುವಾಹಟಿ ರೈಲು ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ್ದು, ಭಾರೀ ಪ್ರಮಾಣದ ಅಕ್ರಮ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ಅಸ್ಸಾಂ ರೈಫಲ್ಸ್ ಕೂಡಾ ಕಾರ್ಯಾಚರಣೆ ನಡೆಸಿದ್ದು ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಫೈಕೋಹ್‌ನಲ್ಲಿ ಕಾರ್ಯಾಚರಣೆ ನಡೆಸಿದ್ದು, ಅಡಿಕೆ ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಿದೆ. 24  ಕಳ್ಳಸಾಗಾಣಿಕೆದಾರರನ್ನು ಬಂಧಿಸಿ 52.1 ಟನ್ ಅಡಿಕೆ  ವಶಪಡಿಸಿಕೊಂಡಿದೆ.

Advertisement

Illegal burmese Arecanut seized in guwahati. The Assam Special Task Force has been investigating the case of illegal transportation of arecanut.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ
ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ
June 27, 2026
9:36 PM
by: ದ ರೂರಲ್ ಮಿರರ್.ಕಾಂ
34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!
June 27, 2026
9:07 PM
by: ಮಿರರ್‌ ಡೆಸ್ಕ್
ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
June 27, 2026
9:00 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror