Advertisement
MIRROR FOCUS

ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮುಂದುವರಿದ ಕಾರ್ಯಾಚರಣೆ | ಅಸ್ಸಾಂನಲ್ಲಿ ಆಮದು ಅಡಿಕೆಗೆ ತಡೆ |

Share

ಅಸ್ಸಾಂ ಪೊಲೀಸರ ವಿಶೇಷ ಕಾರ್ಯಪಡೆಯು ಅಕ್ರಮ ಸಾಗಾಟದ ಅಡಿಕೆಯನ್ನು ಪತ್ತೆ ಮಾಡಿ ತಡೆಯೊಡ್ಡಿದೆ. 499 ಗೋಣಿ ಚೀಲಗಳಿಂದ 22,455 ಕೆಜಿಯಷ್ಟು ಅಡಿಕೆಯನ್ನು ವಶಪಡಿಸಿಕೊಂಡಿದ್ದು. ಅಕ್ರಮ ಚಟುವಟಿಕೆಗಳ ವಿರುದ್ಧ ಹೋರಾಟ ಮುಂದುವರಿದಿದೆ ಎಂದು ಅಸ್ಸಾಂ ವಿಶೇಷ ಕಾರ್ಯಪಡೆ ಹೇಳಿದೆ.

ಅಕ್ರಮವಾಗಿ ಅಡಿಕೆ ಸಾಗಾಟದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅಸ್ಸಾಂ ವಿಶೇಷ ಕಾರ್ಯಪಡೆ ರೈಲಿನಲ್ಲಿ ಬರುತ್ತಿದ್ದ   ಬರ್ಮಾ ಅಡಿಕೆಯನ್ನುಯ ವಶಕ್ಕೆ ಪಡೆದುಕೊಂಡಿದೆ. ಗುವಾಹಟಿ ರೈಲು ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ್ದು, ಭಾರೀ ಪ್ರಮಾಣದ ಅಕ್ರಮ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ಅಸ್ಸಾಂ ರೈಫಲ್ಸ್ ಕೂಡಾ ಕಾರ್ಯಾಚರಣೆ ನಡೆಸಿದ್ದು ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಫೈಕೋಹ್‌ನಲ್ಲಿ ಕಾರ್ಯಾಚರಣೆ ನಡೆಸಿದ್ದು, ಅಡಿಕೆ ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಿದೆ. 24  ಕಳ್ಳಸಾಗಾಣಿಕೆದಾರರನ್ನು ಬಂಧಿಸಿ 52.1 ಟನ್ ಅಡಿಕೆ  ವಶಪಡಿಸಿಕೊಂಡಿದೆ.

Illegal burmese Arecanut seized in guwahati. The Assam Special Task Force has been investigating the case of illegal transportation of arecanut.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

12 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago