Advertisement
MIRROR FOCUS

ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮುಂದುವರಿದ ಕಾರ್ಯಾಚರಣೆ | ಅಸ್ಸಾಂನಲ್ಲಿ ಆಮದು ಅಡಿಕೆಗೆ ತಡೆ |

Share

ಅಸ್ಸಾಂ ಪೊಲೀಸರ ವಿಶೇಷ ಕಾರ್ಯಪಡೆಯು ಅಕ್ರಮ ಸಾಗಾಟದ ಅಡಿಕೆಯನ್ನು ಪತ್ತೆ ಮಾಡಿ ತಡೆಯೊಡ್ಡಿದೆ. 499 ಗೋಣಿ ಚೀಲಗಳಿಂದ 22,455 ಕೆಜಿಯಷ್ಟು ಅಡಿಕೆಯನ್ನು ವಶಪಡಿಸಿಕೊಂಡಿದ್ದು. ಅಕ್ರಮ ಚಟುವಟಿಕೆಗಳ ವಿರುದ್ಧ ಹೋರಾಟ ಮುಂದುವರಿದಿದೆ ಎಂದು ಅಸ್ಸಾಂ ವಿಶೇಷ ಕಾರ್ಯಪಡೆ ಹೇಳಿದೆ.

ಅಕ್ರಮವಾಗಿ ಅಡಿಕೆ ಸಾಗಾಟದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅಸ್ಸಾಂ ವಿಶೇಷ ಕಾರ್ಯಪಡೆ ರೈಲಿನಲ್ಲಿ ಬರುತ್ತಿದ್ದ   ಬರ್ಮಾ ಅಡಿಕೆಯನ್ನುಯ ವಶಕ್ಕೆ ಪಡೆದುಕೊಂಡಿದೆ. ಗುವಾಹಟಿ ರೈಲು ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ್ದು, ಭಾರೀ ಪ್ರಮಾಣದ ಅಕ್ರಮ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ಅಸ್ಸಾಂ ರೈಫಲ್ಸ್ ಕೂಡಾ ಕಾರ್ಯಾಚರಣೆ ನಡೆಸಿದ್ದು ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಫೈಕೋಹ್‌ನಲ್ಲಿ ಕಾರ್ಯಾಚರಣೆ ನಡೆಸಿದ್ದು, ಅಡಿಕೆ ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಿದೆ. 24  ಕಳ್ಳಸಾಗಾಣಿಕೆದಾರರನ್ನು ಬಂಧಿಸಿ 52.1 ಟನ್ ಅಡಿಕೆ  ವಶಪಡಿಸಿಕೊಂಡಿದೆ.

Illegal burmese Arecanut seized in guwahati. The Assam Special Task Force has been investigating the case of illegal transportation of arecanut.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

14 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago