Advertisement
MIRROR FOCUS

ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮುಂದುವರಿದ ಕಾರ್ಯಾಚರಣೆ | ಅಸ್ಸಾಂನಲ್ಲಿ ಆಮದು ಅಡಿಕೆಗೆ ತಡೆ |

Share

ಅಸ್ಸಾಂ ಪೊಲೀಸರ ವಿಶೇಷ ಕಾರ್ಯಪಡೆಯು ಅಕ್ರಮ ಸಾಗಾಟದ ಅಡಿಕೆಯನ್ನು ಪತ್ತೆ ಮಾಡಿ ತಡೆಯೊಡ್ಡಿದೆ. 499 ಗೋಣಿ ಚೀಲಗಳಿಂದ 22,455 ಕೆಜಿಯಷ್ಟು ಅಡಿಕೆಯನ್ನು ವಶಪಡಿಸಿಕೊಂಡಿದ್ದು. ಅಕ್ರಮ ಚಟುವಟಿಕೆಗಳ ವಿರುದ್ಧ ಹೋರಾಟ ಮುಂದುವರಿದಿದೆ ಎಂದು ಅಸ್ಸಾಂ ವಿಶೇಷ ಕಾರ್ಯಪಡೆ ಹೇಳಿದೆ.

Advertisement

ಅಕ್ರಮವಾಗಿ ಅಡಿಕೆ ಸಾಗಾಟದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅಸ್ಸಾಂ ವಿಶೇಷ ಕಾರ್ಯಪಡೆ ರೈಲಿನಲ್ಲಿ ಬರುತ್ತಿದ್ದ   ಬರ್ಮಾ ಅಡಿಕೆಯನ್ನುಯ ವಶಕ್ಕೆ ಪಡೆದುಕೊಂಡಿದೆ. ಗುವಾಹಟಿ ರೈಲು ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ್ದು, ಭಾರೀ ಪ್ರಮಾಣದ ಅಕ್ರಮ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಇದೇ ವೇಳೆ ಅಸ್ಸಾಂ ರೈಫಲ್ಸ್ ಕೂಡಾ ಕಾರ್ಯಾಚರಣೆ ನಡೆಸಿದ್ದು ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಫೈಕೋಹ್‌ನಲ್ಲಿ ಕಾರ್ಯಾಚರಣೆ ನಡೆಸಿದ್ದು, ಅಡಿಕೆ ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಿದೆ. 24  ಕಳ್ಳಸಾಗಾಣಿಕೆದಾರರನ್ನು ಬಂಧಿಸಿ 52.1 ಟನ್ ಅಡಿಕೆ  ವಶಪಡಿಸಿಕೊಂಡಿದೆ.

Illegal burmese Arecanut seized in guwahati. The Assam Special Task Force has been investigating the case of illegal transportation of arecanut.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

5 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

6 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

22 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

22 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

22 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

22 hours ago