Advertisement
MIRROR FOCUS

ಅಡಿಕೆ ಧಾರಣೆ ಏರಿಕೆಯ ಹಾದಿಯ ನಡುವೆಯೇ ಅಕ್ರಮವಾಗಿ ಅಡಿಕೆ ಆಮದು | ಬರ್ಮಾ ಅಡಿಕೆ ಸಾಗಾಟದ ಇನ್ನೊಂದು ಪ್ರಕರಣ ಪತ್ತೆ |

Share

ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಕೆಯಾಗುತ್ತಿದೆ. ಧಾರಣೆ ಇನ್ನಷ್ಟು ಏರಿಕೆಯಾಗುತ್ತದೆ ಎಂದು ಸುದ್ದಿಯಾಗುತ್ತಿದ್ದಂತೆಯೇ ಅಕ್ರಮವಾಗಿ ಅಡಿಕೆ ಆಮದು ಸಾಗಾಟ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬರ್ಮಾ ಅಡಿಕೆ ಸಾಗಾಟದ ಇನ್ನೊಂದು ಪ್ರಕರಣ ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್‌ ಪತ್ತೆ ಮಾಡಿದೆ.…..ಮುಂದೆ ಓದಿ….

ಮಿಜೋರಾಂನ ಚಂಫೈ ಜಿಲ್ಲೆಯ ಚುಂಗ್ಟೆ ಪ್ರದೇಶದಲ್ಲಿ ಸುಮಾರು 9400 ಕಿಲೋಗ್ರಾಂಗಳಷ್ಟು ಬರ್ಮಾ ಅಕ್ರಮ ಅಡಿಕೆಯನ್ನು ವಶಪಡಿಸಿಕೊಂಡರು. ಕಾರ್ಯಾಚರಣೆಯಲ್ಲಿ, ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್ ಭಾಗಿಯಾಗಿದ್ದವು.  ಮಿಜೋರಾಂನ ಮ್ಯಾನ್ಮಾರ್ ಗಡಿಯಲ್ಲಿ ಅಕ್ರಮವಾಗಿ ಅಡಿಕೆ ಸಹಿತ ಇತರ ವಸ್ತುಗಳ ಸಾಗಾಟ ನಡೆಯುತ್ತಿದೆ. ಇದರ ತಡೆಗೆ ಪ್ರಯತ್ನವಾಗುತ್ತಿದೆ. ಈಚೆಗೆ ಒಂದು ತಿಂಗಳಿನಿಂದ ಸಾಕಷ್ಟು ಪ್ರಮಾಣದಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿದೆ.

ದೇಶೀಯ ಅಡಿಕೆಯ ಧಾರಣೆ 450 ರೂಪಾಯಿ ಗಡಿ ದಾಟುತ್ತಿದ್ದಂತೆಯೇ ಬರ್ಮಾ ಅಡಿಕೆ ಅಕ್ರಮವಾಗಿ ಸಾಗಾಟದ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ದೇಶೀಯ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆ ಇದೆ, ಈ ನಡುವೆ ಬರ್ಮಾ ಅಡಿಕೆ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

15 minutes ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

7 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

12 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

1 day ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago