Advertisement
MIRROR FOCUS

ಅಡಿಕೆ ಧಾರಣೆ ಏರಿಕೆಯ ಹಾದಿಯ ನಡುವೆಯೇ ಅಕ್ರಮವಾಗಿ ಅಡಿಕೆ ಆಮದು | ಬರ್ಮಾ ಅಡಿಕೆ ಸಾಗಾಟದ ಇನ್ನೊಂದು ಪ್ರಕರಣ ಪತ್ತೆ |

Share

ಕಳೆದ ಕೆಲವು ದಿನಗಳಿಂದ ಅಡಿಕೆ ಧಾರಣೆ ಏರಿಕೆಯಾಗುತ್ತಿದೆ. ಧಾರಣೆ ಇನ್ನಷ್ಟು ಏರಿಕೆಯಾಗುತ್ತದೆ ಎಂದು ಸುದ್ದಿಯಾಗುತ್ತಿದ್ದಂತೆಯೇ ಅಕ್ರಮವಾಗಿ ಅಡಿಕೆ ಆಮದು ಸಾಗಾಟ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಬರ್ಮಾ ಅಡಿಕೆ ಸಾಗಾಟದ ಇನ್ನೊಂದು ಪ್ರಕರಣ ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್‌ ಪತ್ತೆ ಮಾಡಿದೆ.…..ಮುಂದೆ ಓದಿ….

ಮಿಜೋರಾಂನ ಚಂಫೈ ಜಿಲ್ಲೆಯ ಚುಂಗ್ಟೆ ಪ್ರದೇಶದಲ್ಲಿ ಸುಮಾರು 9400 ಕಿಲೋಗ್ರಾಂಗಳಷ್ಟು ಬರ್ಮಾ ಅಕ್ರಮ ಅಡಿಕೆಯನ್ನು ವಶಪಡಿಸಿಕೊಂಡರು. ಕಾರ್ಯಾಚರಣೆಯಲ್ಲಿ, ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್ ಭಾಗಿಯಾಗಿದ್ದವು.  ಮಿಜೋರಾಂನ ಮ್ಯಾನ್ಮಾರ್ ಗಡಿಯಲ್ಲಿ ಅಕ್ರಮವಾಗಿ ಅಡಿಕೆ ಸಹಿತ ಇತರ ವಸ್ತುಗಳ ಸಾಗಾಟ ನಡೆಯುತ್ತಿದೆ. ಇದರ ತಡೆಗೆ ಪ್ರಯತ್ನವಾಗುತ್ತಿದೆ. ಈಚೆಗೆ ಒಂದು ತಿಂಗಳಿನಿಂದ ಸಾಕಷ್ಟು ಪ್ರಮಾಣದಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟ ನಡೆಯುತ್ತಿದೆ.

ದೇಶೀಯ ಅಡಿಕೆಯ ಧಾರಣೆ 450 ರೂಪಾಯಿ ಗಡಿ ದಾಟುತ್ತಿದ್ದಂತೆಯೇ ಬರ್ಮಾ ಅಡಿಕೆ ಅಕ್ರಮವಾಗಿ ಸಾಗಾಟದ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ದೇಶೀಯ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆ ಇದೆ, ಈ ನಡುವೆ ಬರ್ಮಾ ಅಡಿಕೆ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

15 minutes ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

8 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

8 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

24 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

1 day ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

1 day ago