ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ಹವಾಮಾನ ಎಚ್ಚರಿಕೆ ನೀಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳಲ್ಲಿ ಪ್ರತ್ಯೇಕ ಪ್ರದೇಶಗಳಲ್ಲಿ ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ತೀವ್ರ ಮಳೆಯ ಸುರಿಮಳೆ ಹಾಗೂ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಮಳೆಯ ಕಾರಣದಿಂದ ಏನೆಲ್ಲಾ ಪರಿಣಾಮ ಉಂಟಾಗಬಹುದು? : ಕೆಲವೆಡೆ ತಾತ್ಕಾಲಿಕ ವಿದ್ಯುತ್ ವ್ಯತ್ಯಯ ಸಂಭವಿಸಬಹುದು, ಸಂಚಾರದಲ್ಲಿ ಅಡಚಣೆ ಹಾಗೂ ಟ್ರಾಫಿಕ್ ಸಮಸ್ಯೆ ಉಂಟಾಗಬಹುದು, ಸುರಕ್ಷಿತವಲ್ಲದ ಕಟ್ಟಡಗಳಿಗೆ ಹಾನಿಯಾಗುವ ಸಾಧ್ಯತೆ, ದುರ್ಬಲ ಮರಗಳ ಕೊಂಬೆಗಳು ಮುರಿಯುವ ಅಥವಾ ಮರಗಳು ಉರುಳುವ ಸಾಧ್ಯತೆ, ತೆರೆದ ಜಾಗದಲ್ಲಿ ಇಟ್ಟಿರುವ ಕೊಯ್ಲು ಮಾಡಿದ ಕೃಷಿ ಉತ್ಪನ್ನಗಳಿಗೆ ಹಾನಿಯಾಗಬಹುದು.
ಜನರು ಪಾಲಿಸಬೇಕಾದ ಮುನ್ನೆಚ್ಚರಿಕೆಗಳು
ಸ್ಥಳೀಯ ಹವಾಮಾನ ಪರಿಸ್ಥಿತಿಯನ್ನು ಗಮನಿಸಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ.
The India Meteorological Department (IMD) has issued a 3-hour Nowcast warning for Udupi, Dakshina Kannada, Raichur and Bidar districts. Moderate rain with thunderstorms, intense spells of rainfall and winds of 40–50 kmph are likely at isolated places. People are advised to stay indoors and avoid unnecessary travel.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…