ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |

May 22, 2025
7:33 AM

ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ ಮಳೆ, ಬಿರುಗಾಳಿ, ಆಲಿಕಲ್ಲು ಇತ್ಯಾದಿಗಳಿಂದ ಇಳುವರಿ ತೀವ್ರ ಕುಸಿತಗೊಂಡಿದೆ.ಬೆಲೆ ಕುಸಿಯುವ ಆತಂಕದಿಂದ ಮಾರುಕಟ್ಟೆಗೆ ಏಕಕಾಲದಲ್ಲಿ ಮಾವು ಸಾಗಣೆ ಮಾಡುತ್ತಿದ್ದು, ಪೂರೈಕೆ  ಪ್ರಮಾಣ ಹೆಚ್ಚಾಗಿ ಬೆಲೆಯೂ ಕುಸಿತಗೊಂಡಿದೆ.

Advertisement

ಅಕಾಲಿಕ ಮಳೆ, ಬಿರುಗಾಳಿಯಿಂದ ಮಾವು  ಇಳುವರಿ ಕುಸಿತವಾಗಿದ್ದು,  ಈ ಹಿನ್ನಲೆಯಲ್ಲಿ ಬೆಳೆಗಾರರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು.ಮಾವು ಬೆಳೆಗಾರ ಹೊನ್ನಪ್ಪ, ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು.  ಆದರೆ  ಬೆಲೆ  ಕುಸಿತಗೊಂಡಿದೆ.  ಎಲ್ಲ  ಲೆಕ್ಕಾಚಾರಗಳೆಲ್ಲಾ ಹುಸಿಯಾಗಿವೆ ಎಂದು ಮಾವು ಬೆಳೆಗಾರ ಗೋಪಾಲ್ ಹೇಳುತ್ತಾರೆ.

ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು.  ಆದರೆ  ಬೆಲೆ  ಕುಸಿತಗೊಂಡಿದೆ. ಎಲ್ಲ  ಲೆಕ್ಕಾಚಾರಗಳೆಲ್ಲಾ ಹುಸಿಯಾಗಿವೆ.ಈ ಬಾರಿ  ಉತ್ತಮ ಆದಾಯ ಬರುವ ನಿರೀಕ್ಷೆ ಇತ್ತು. ಆಲಿಕಲ್ಲು ಮತ್ತು ಮಳೆಯಿಂದಾಗಿ ಬೆಲೆ ಮತ್ತು ಇಳುವರಿ ಎರಡೂ ಕುಸಿತವಾಗಿದೆ ಎಂದು ಮಾವು ಬೆಳೆಗಾರ ಹೊನ್ನಪ್ಪ ಹೇಳುತ್ತಾರೆ,

ರಾಮನಗರ ಜಿಲ್ಲೆಯ 32 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಮಾವು ಬೆಳೆಯಲಾಗಿದೆ. ಆದರೆ ಪ್ರಕೃತಿಯ ವಿಕೋಪದಿಂದ ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ NDRF, SDRF ನಿಯಮದ ಅನ್ವಯ ಪರಿಹಾರ ನೀಡಲು ಹಾನಿಯ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ  ವರದಿ ಸಲ್ಲಿಸಲಾಗುವುದು ಎಂದು ರಾಮನಗರ ಜಿಲ್ಲಾ ತೋಟಗಾರಿಕಾ ಉಪನಿರ್ದೇಶಕ ಎಂ.ಎಸ್. ರಾಜು ಹೇಳಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..
July 8, 2025
10:18 AM
by: The Rural Mirror ಸುದ್ದಿಜಾಲ
ಭಾರತದಿಂದ ಅಡಿಕೆಯ ರಫ್ತು ಎಷ್ಟಾಗುತ್ತದೆ…? ಹೇಗಾಗುತ್ತದೆ…?
July 8, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ
July 8, 2025
7:11 AM
by: The Rural Mirror ಸುದ್ದಿಜಾಲ
ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!
July 8, 2025
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group