ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ ಮಳೆ, ಬಿರುಗಾಳಿ, ಆಲಿಕಲ್ಲು ಇತ್ಯಾದಿಗಳಿಂದ ಇಳುವರಿ ತೀವ್ರ ಕುಸಿತಗೊಂಡಿದೆ.ಬೆಲೆ ಕುಸಿಯುವ ಆತಂಕದಿಂದ ಮಾರುಕಟ್ಟೆಗೆ ಏಕಕಾಲದಲ್ಲಿ ಮಾವು ಸಾಗಣೆ ಮಾಡುತ್ತಿದ್ದು, ಪೂರೈಕೆ ಪ್ರಮಾಣ ಹೆಚ್ಚಾಗಿ ಬೆಲೆಯೂ ಕುಸಿತಗೊಂಡಿದೆ.
ಅಕಾಲಿಕ ಮಳೆ, ಬಿರುಗಾಳಿಯಿಂದ ಮಾವು ಇಳುವರಿ ಕುಸಿತವಾಗಿದ್ದು, ಈ ಹಿನ್ನಲೆಯಲ್ಲಿ ಬೆಳೆಗಾರರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು.ಮಾವು ಬೆಳೆಗಾರ ಹೊನ್ನಪ್ಪ, ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು. ಆದರೆ ಬೆಲೆ ಕುಸಿತಗೊಂಡಿದೆ. ಎಲ್ಲ ಲೆಕ್ಕಾಚಾರಗಳೆಲ್ಲಾ ಹುಸಿಯಾಗಿವೆ ಎಂದು ಮಾವು ಬೆಳೆಗಾರ ಗೋಪಾಲ್ ಹೇಳುತ್ತಾರೆ.
ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು. ಆದರೆ ಬೆಲೆ ಕುಸಿತಗೊಂಡಿದೆ. ಎಲ್ಲ ಲೆಕ್ಕಾಚಾರಗಳೆಲ್ಲಾ ಹುಸಿಯಾಗಿವೆ.ಈ ಬಾರಿ ಉತ್ತಮ ಆದಾಯ ಬರುವ ನಿರೀಕ್ಷೆ ಇತ್ತು. ಆಲಿಕಲ್ಲು ಮತ್ತು ಮಳೆಯಿಂದಾಗಿ ಬೆಲೆ ಮತ್ತು ಇಳುವರಿ ಎರಡೂ ಕುಸಿತವಾಗಿದೆ ಎಂದು ಮಾವು ಬೆಳೆಗಾರ ಹೊನ್ನಪ್ಪ ಹೇಳುತ್ತಾರೆ,
ರಾಮನಗರ ಜಿಲ್ಲೆಯ 32 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಮಾವು ಬೆಳೆಯಲಾಗಿದೆ. ಆದರೆ ಪ್ರಕೃತಿಯ ವಿಕೋಪದಿಂದ ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ NDRF, SDRF ನಿಯಮದ ಅನ್ವಯ ಪರಿಹಾರ ನೀಡಲು ಹಾನಿಯ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ರಾಮನಗರ ಜಿಲ್ಲಾ ತೋಟಗಾರಿಕಾ ಉಪನಿರ್ದೇಶಕ ಎಂ.ಎಸ್. ರಾಜು ಹೇಳಿದರು.
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…