ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ ಮಳೆ, ಬಿರುಗಾಳಿ, ಆಲಿಕಲ್ಲು ಇತ್ಯಾದಿಗಳಿಂದ ಇಳುವರಿ ತೀವ್ರ ಕುಸಿತಗೊಂಡಿದೆ.ಬೆಲೆ ಕುಸಿಯುವ ಆತಂಕದಿಂದ ಮಾರುಕಟ್ಟೆಗೆ ಏಕಕಾಲದಲ್ಲಿ ಮಾವು ಸಾಗಣೆ ಮಾಡುತ್ತಿದ್ದು, ಪೂರೈಕೆ ಪ್ರಮಾಣ ಹೆಚ್ಚಾಗಿ ಬೆಲೆಯೂ ಕುಸಿತಗೊಂಡಿದೆ.
ಅಕಾಲಿಕ ಮಳೆ, ಬಿರುಗಾಳಿಯಿಂದ ಮಾವು ಇಳುವರಿ ಕುಸಿತವಾಗಿದ್ದು, ಈ ಹಿನ್ನಲೆಯಲ್ಲಿ ಬೆಳೆಗಾರರ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು.ಮಾವು ಬೆಳೆಗಾರ ಹೊನ್ನಪ್ಪ, ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು. ಆದರೆ ಬೆಲೆ ಕುಸಿತಗೊಂಡಿದೆ. ಎಲ್ಲ ಲೆಕ್ಕಾಚಾರಗಳೆಲ್ಲಾ ಹುಸಿಯಾಗಿವೆ ಎಂದು ಮಾವು ಬೆಳೆಗಾರ ಗೋಪಾಲ್ ಹೇಳುತ್ತಾರೆ.
ಈ ಬಾರಿ ಉತ್ತಮ ಫಸಲು ಬರುವ ನಿರೀಕ್ಷೆಯಿತ್ತು. ಆದರೆ ಬೆಲೆ ಕುಸಿತಗೊಂಡಿದೆ. ಎಲ್ಲ ಲೆಕ್ಕಾಚಾರಗಳೆಲ್ಲಾ ಹುಸಿಯಾಗಿವೆ.ಈ ಬಾರಿ ಉತ್ತಮ ಆದಾಯ ಬರುವ ನಿರೀಕ್ಷೆ ಇತ್ತು. ಆಲಿಕಲ್ಲು ಮತ್ತು ಮಳೆಯಿಂದಾಗಿ ಬೆಲೆ ಮತ್ತು ಇಳುವರಿ ಎರಡೂ ಕುಸಿತವಾಗಿದೆ ಎಂದು ಮಾವು ಬೆಳೆಗಾರ ಹೊನ್ನಪ್ಪ ಹೇಳುತ್ತಾರೆ,
ರಾಮನಗರ ಜಿಲ್ಲೆಯ 32 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಮಾವು ಬೆಳೆಯಲಾಗಿದೆ. ಆದರೆ ಪ್ರಕೃತಿಯ ವಿಕೋಪದಿಂದ ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ NDRF, SDRF ನಿಯಮದ ಅನ್ವಯ ಪರಿಹಾರ ನೀಡಲು ಹಾನಿಯ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ರಾಮನಗರ ಜಿಲ್ಲಾ ತೋಟಗಾರಿಕಾ ಉಪನಿರ್ದೇಶಕ ಎಂ.ಎಸ್. ರಾಜು ಹೇಳಿದರು.
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…