Advertisement
MIRROR FOCUS

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

Share

ಕೊಡಗು, ಚಿಕ್ಕಮಗಳೂರು, ಹಾಸನ ಸುತ್ತಮುತ್ತ ಆನೆಗಳು ನಾಡಿನಲ್ಲೇ ಸಂಚರಿಸುವ ಹಿನ್ನೆಲೆಯಲ್ಲಿ ಅವುಗಳ ಚಲನ ವಲನಗಳನ್ನು ಗಮನ ಹರಿಸಲು ಆನೆಗಳ ಹಿಂಡಿನ ನೇತೃತ್ವವಹಿಸುವ ಹೆಣ್ಣಾನೆಗಳಿಗೆ ದೇಶೀ ನಿರ್ಮಿತ ರೇಡಿಯೋ ಕಾಲರ್ ಅಳವಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿ  ಕೆ.ಪಿ. ಟ್ರ್ಯಾಕರ್ ಎಂಬ ರೇಡಿಯೋ ಕಾಲರ್‌ಗಳನ್ನು ಬಂಡೀಪುರ ಮತ್ತು ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶದ ಅಧಿಕಾರಿಗಳಿಗೆ ಸಚಿವರು ಹಸ್ತಾಂತರಿಸಿದರು.  6 ಸಾವಿರದ 395 ಆನೆಗಳನ್ನು ಹೊಂದಿರುವ ಕರ್ನಾಟಕ ದೇಶದಲ್ಲಿ ಅತಿ ಹೆಚ್ಚಿನ ಆನೆಗಳ ಸಂಖ್ಯೆಯನ್ನು ಹೊಂದಿದೆ. ಆದರೆ ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ. ಅಮೂಲ್ಯವಾದ ಜೀವ ಉಳಿಸಲು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಸ್ಥಳೀಯರಿಗೆ ಮಾಹಿತಿ ನೀಡಲು ಸರ್ಕಾರ ಪ್ರಯತ್ನ ನಡೆಸಿದೆ ಎಂದು ಹೇಳಿದ್ದಾರೆ. ಅರಣ್ಯ ಇಲಾಖೆ ಪರಿಸರ ಸ್ನೇಹಿಯಾದ ಕಚ್ಚಾವಸ್ತುಗಳನ್ನೇ ಬಳಸಿ ಈ ರೇಡಿಯೋ ಕಾಲರ್ ತಯಾರಿಸಿದ್ದು, ವನ್ಯಜೀವಿಗಳಿಗಾಗಲೀ, ಪರಿಸರಕ್ಕಾಗಲೀ ಅಪಾಯವಿಲ್ಲ ಎಂದು ಅರಣ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

2 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

19 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

21 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

1 day ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

1 day ago