ಸುದ್ದಿಗಳು

ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ | ಆರೋಗ್ಯ ಇಲಾಖೆಯಿಂದ ಕೋವಿಡ್ ಮಾರ್ಗಸೂಚಿ ಪ್ರಕಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚುನಾವಣಾ ಪ್ರಚಾರದ ಅಬ್ಬರದಲ್ಲಿ ಮೈ ಮರೆಯಬೇಡಿ. ಕೊರೊನಾ ಸಂಖ್ಯೆ ಹೆಚ್ಚಳವಾಗುತ್ತಿದೆ ಈ ಕುರಿತು ಗಮನಹರಿಸಿ ಎಂದು ಆರೋಗ್ಯ ಇಲಾಖೆ ಮಾಹಿತಿ ರವಾನೆ ಮಾಡಿದೆ.

Advertisement
Advertisement

ಹೆಚ್ಚುತ್ತಿರುವ ಕೋವಿಡ್ ಹರಡದಂತೆ ಎಚ್ಚರ ವಹಿಸುವುದು ಮುಖ್ಯವಾಗುತ್ತದೆ. ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಚುನಾವಣಾ ಸಿಬ್ಬಂದಿಗಳಿಗೆ ಬೂಸ್ಟರ್ ಡೋಸ್ ಕಡ್ಡಾಯಗೊಳಿಸಲಾಗಿದೆ. ಚುನಾವಣಾ ರ್ಯಾಲಿ ಸಂದರ್ಭದಲ್ಲಿ ಕೋವಿಡ್ ಹರಡುವಿಕೆ ಪ್ರಕ್ರಿಯೆ ಹೆಚ್ಚಾದಲ್ಲಿ ಆಯಾ ರಾಜಕೀಯ ಪಕ್ಷವೇ ಹೊಣೆ ಹೊರಬೇಕು ಎಂದು ತಿಳಿಸಲಾಗಿದೆ.

ಸಾರ್ವಜನಿಕ ಪ್ರದೇಶಗಳ ಆಯ್ಕೆ ಪ್ರಕಾರ ಸುವಿಧ ಆಪ್ ಮೂಲಕವೇ ನೀಡಬೇಕು. ಮತದಾನದ ದಿನ ಹೆಲ್ಪ್ ಡೆಸ್ಕ್ ಆರಂಭಿಸಬೇಕು ಎಂದು ತಿಳಿಸಲಾಗಿದೆ. ಮತ ಹಾಕಲು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ನಿಯಮಾನುಸಾರ ಟೋಕನ್ ವಿತರಿಸಬೇಕು. ಸಾಮಾಜಿಕ ಅಂತರ ಕಾಪಾಡಲು ಮತಗಟ್ಟೆ ಹಾಗೂ ಹೊರಭಾಗದಲ್ಲಿ ಮಾರ್ಕ್ ಮಾಡಬೇಕು ಎಂದು ಹೇಳಲಾಗಿದೆ.

ಎಲ್ಲಾ ಮತಗಟ್ಟೆಗಳ ಮುಂದೆ ಕೋವಿಡ್ ಜಾಗೃತಿ ಬಗ್ಗೆ ಪೋಸ್ಟರ್ ಅಳವಡಿಸಬೇಕು. ಮತದಾನದ ಕೊನೆಯ ಒಂದು ಗಂಟೆ ಕೋವಿಡ್ ಸೋಂಕಿತರಿಗೆ ಮತದಾನ ಮಾಡಲು ಮೀಸಲಿಡಬೇಕು ಎಂದು ತಿಳಿಸಿದ್ದಾರೆ. ಮತದಾನ ಮಾಡುವವರೂ ಈ ಕುರಿತು ಜಾಗೃತರಾಗಿರಬೇಕು. ಸಾಮಾಜಿಕ ಅಂತರ ಹಾಗೂ ಮಾಸ್ಕ್​ ಧರಿಸಿ ಮತದಾನ ಮಾಡಬೇಕು.

ಎಲ್ಲಾ ಮತಗಟ್ಟೆಗಳ ಮುಂದೆ ಕೋವಿಡ್ ಜಾಗೃತಿ ಬಗ್ಗೆ ಪೋಸ್ಟರ್ ಅಳವಡಿಸಬೇಕು. ಮತದಾನದ ಕೊನೆಯ ಒಂದು ಗಂಟೆ ಕೋವಿಡ್ ಸೋಂಕಿತರಿಗೆ ಮತದಾನ ಮಾಡಲು ಮೀಸಲಿಡಬೇಕು ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…

13 hours ago

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

1 day ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

2 days ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

2 days ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago