Advertisement
ಸುದ್ದಿಗಳು

ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ | ಆರೋಗ್ಯ ಇಲಾಖೆಯಿಂದ ಕೋವಿಡ್ ಮಾರ್ಗಸೂಚಿ ಪ್ರಕಟ

Share

ಚುನಾವಣಾ ಪ್ರಚಾರದ ಅಬ್ಬರದಲ್ಲಿ ಮೈ ಮರೆಯಬೇಡಿ. ಕೊರೊನಾ ಸಂಖ್ಯೆ ಹೆಚ್ಚಳವಾಗುತ್ತಿದೆ ಈ ಕುರಿತು ಗಮನಹರಿಸಿ ಎಂದು ಆರೋಗ್ಯ ಇಲಾಖೆ ಮಾಹಿತಿ ರವಾನೆ ಮಾಡಿದೆ.

ಹೆಚ್ಚುತ್ತಿರುವ ಕೋವಿಡ್ ಹರಡದಂತೆ ಎಚ್ಚರ ವಹಿಸುವುದು ಮುಖ್ಯವಾಗುತ್ತದೆ. ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಚುನಾವಣಾ ಸಿಬ್ಬಂದಿಗಳಿಗೆ ಬೂಸ್ಟರ್ ಡೋಸ್ ಕಡ್ಡಾಯಗೊಳಿಸಲಾಗಿದೆ. ಚುನಾವಣಾ ರ್ಯಾಲಿ ಸಂದರ್ಭದಲ್ಲಿ ಕೋವಿಡ್ ಹರಡುವಿಕೆ ಪ್ರಕ್ರಿಯೆ ಹೆಚ್ಚಾದಲ್ಲಿ ಆಯಾ ರಾಜಕೀಯ ಪಕ್ಷವೇ ಹೊಣೆ ಹೊರಬೇಕು ಎಂದು ತಿಳಿಸಲಾಗಿದೆ.

ಸಾರ್ವಜನಿಕ ಪ್ರದೇಶಗಳ ಆಯ್ಕೆ ಪ್ರಕಾರ ಸುವಿಧ ಆಪ್ ಮೂಲಕವೇ ನೀಡಬೇಕು. ಮತದಾನದ ದಿನ ಹೆಲ್ಪ್ ಡೆಸ್ಕ್ ಆರಂಭಿಸಬೇಕು ಎಂದು ತಿಳಿಸಲಾಗಿದೆ. ಮತ ಹಾಕಲು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ನಿಯಮಾನುಸಾರ ಟೋಕನ್ ವಿತರಿಸಬೇಕು. ಸಾಮಾಜಿಕ ಅಂತರ ಕಾಪಾಡಲು ಮತಗಟ್ಟೆ ಹಾಗೂ ಹೊರಭಾಗದಲ್ಲಿ ಮಾರ್ಕ್ ಮಾಡಬೇಕು ಎಂದು ಹೇಳಲಾಗಿದೆ.

ಎಲ್ಲಾ ಮತಗಟ್ಟೆಗಳ ಮುಂದೆ ಕೋವಿಡ್ ಜಾಗೃತಿ ಬಗ್ಗೆ ಪೋಸ್ಟರ್ ಅಳವಡಿಸಬೇಕು. ಮತದಾನದ ಕೊನೆಯ ಒಂದು ಗಂಟೆ ಕೋವಿಡ್ ಸೋಂಕಿತರಿಗೆ ಮತದಾನ ಮಾಡಲು ಮೀಸಲಿಡಬೇಕು ಎಂದು ತಿಳಿಸಿದ್ದಾರೆ. ಮತದಾನ ಮಾಡುವವರೂ ಈ ಕುರಿತು ಜಾಗೃತರಾಗಿರಬೇಕು. ಸಾಮಾಜಿಕ ಅಂತರ ಹಾಗೂ ಮಾಸ್ಕ್​ ಧರಿಸಿ ಮತದಾನ ಮಾಡಬೇಕು.

ಎಲ್ಲಾ ಮತಗಟ್ಟೆಗಳ ಮುಂದೆ ಕೋವಿಡ್ ಜಾಗೃತಿ ಬಗ್ಗೆ ಪೋಸ್ಟರ್ ಅಳವಡಿಸಬೇಕು. ಮತದಾನದ ಕೊನೆಯ ಒಂದು ಗಂಟೆ ಕೋವಿಡ್ ಸೋಂಕಿತರಿಗೆ ಮತದಾನ ಮಾಡಲು ಮೀಸಲಿಡಬೇಕು ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

20 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

23 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

23 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

1 day ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

1 day ago