ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಶ್ವ ಪರಿಸರ ದಿನಾಚರಣೆ 2025 ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ. ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ ಎಂದಿದೆ. ಇದು ಕಷ್ಟದ ಕೆಲಸವಾದರೂ ನಾವು ಮಾಡಲೇಬೇಕಾಗುತ್ತದೆ. ಪರಿಸರ ಶುದ್ಧವಾಗಿದ್ದರೆ ಜನರ ಆರೋಗ್ಯ, ಪ್ರಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ. ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ. ರಾಜ್ಯದಲ್ಲಿನ ಪಶ್ಚಿಮ ಘಟ್ಟ, ವೈವಿಧ್ಯಮಯ ಕಾಡು, ನದಿಗಳು, ಜೀವ ಸಂಪತ್ತನ್ನು ನಾವು ಕಾಪಾಡಬೇಕು ಎಂದು ಕರೆ ನೀಡಿದ್ದಾರೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…