ಹಾಸನ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆ ಜಾರಿಯಾಗಿದ್ದು, ವಿವಿದೆಡೆ ಯಶಸ್ವಿಯಾಗಿದೆ. ಜನರು ಸಂಸತ ವ್ಯಕ್ತಪಡಿಸಿದ್ದಾರೆ. ಕೊಣನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆ ಯಶಸ್ವಿ ಆಗಿದ್ದು, 1 ಸಾವಿರದ 914 ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿವಾಕರ್ ಹೇಳಿದರು. ಒಟ್ಟು ನಾಲ್ಕು ಹಂತದಲ್ಲಿ 2 ಸಾವಿರಕ್ಕೂ ಹೆಚ್ಚು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಾಗಿದ್ದು ಈಗಾಗಲೇ ಶೇಕಡ 70ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈ ತಿಂಗಳ ಅಂತ್ಯದ ವೇಳೆ ಎಲ್ಲಾ ಕಾಮಗಾರಿ ಮುಗಿಯಲಿದೆ. ಜಲಜೀವನ್ ಮಿಷನ್ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಾಹಣಾಧಿಕಾರಿ ಜೊತೆ ಸಭೆ ನಡೆಸಲಾಗಿದೆ ಎಂದು ಕಾರ್ಯಪಾಲಕ ಅಭಿಯಂತರರಾದ ನವ್ಯಶ್ರೀ ಹೇಳಿದರು.
ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…
ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…
ಕಳೆದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣೆ ಅಭಿಯಾನ…
ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…
ಮಲೆನಾಡು ಕರಾವಳಿಯ ಪ್ರದೇಶದ ಸರ್ಕಾರಿ ಶಾಲೆಗೆ ಹೋಗುವ ಅನೇಕ ಮಕ್ಕಳು ಹಳ್ಳ-ಹೊಳೆ ದಾಟಬೇಕು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490