ಹಾಸನ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆ ಜಾರಿಯಾಗಿದ್ದು, ವಿವಿದೆಡೆ ಯಶಸ್ವಿಯಾಗಿದೆ. ಜನರು ಸಂಸತ ವ್ಯಕ್ತಪಡಿಸಿದ್ದಾರೆ. ಕೊಣನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆ ಯಶಸ್ವಿ ಆಗಿದ್ದು, 1 ಸಾವಿರದ 914 ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿವಾಕರ್ ಹೇಳಿದರು. ಒಟ್ಟು ನಾಲ್ಕು ಹಂತದಲ್ಲಿ 2 ಸಾವಿರಕ್ಕೂ ಹೆಚ್ಚು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಾಗಿದ್ದು ಈಗಾಗಲೇ ಶೇಕಡ 70ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈ ತಿಂಗಳ ಅಂತ್ಯದ ವೇಳೆ ಎಲ್ಲಾ ಕಾಮಗಾರಿ ಮುಗಿಯಲಿದೆ. ಜಲಜೀವನ್ ಮಿಷನ್ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಾಹಣಾಧಿಕಾರಿ ಜೊತೆ ಸಭೆ ನಡೆಸಲಾಗಿದೆ ಎಂದು ಕಾರ್ಯಪಾಲಕ ಅಭಿಯಂತರರಾದ ನವ್ಯಶ್ರೀ ಹೇಳಿದರು.
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…