ಹಾಸನ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆ ಜಾರಿಯಾಗಿದ್ದು, ವಿವಿದೆಡೆ ಯಶಸ್ವಿಯಾಗಿದೆ. ಜನರು ಸಂಸತ ವ್ಯಕ್ತಪಡಿಸಿದ್ದಾರೆ. ಕೊಣನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆ ಯಶಸ್ವಿ ಆಗಿದ್ದು, 1 ಸಾವಿರದ 914 ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿವಾಕರ್ ಹೇಳಿದರು. ಒಟ್ಟು ನಾಲ್ಕು ಹಂತದಲ್ಲಿ 2 ಸಾವಿರಕ್ಕೂ ಹೆಚ್ಚು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಾಗಿದ್ದು ಈಗಾಗಲೇ ಶೇಕಡ 70ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈ ತಿಂಗಳ ಅಂತ್ಯದ ವೇಳೆ ಎಲ್ಲಾ ಕಾಮಗಾರಿ ಮುಗಿಯಲಿದೆ. ಜಲಜೀವನ್ ಮಿಷನ್ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಾಹಣಾಧಿಕಾರಿ ಜೊತೆ ಸಭೆ ನಡೆಸಲಾಗಿದೆ ಎಂದು ಕಾರ್ಯಪಾಲಕ ಅಭಿಯಂತರರಾದ ನವ್ಯಶ್ರೀ ಹೇಳಿದರು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…