ಹಾಸನ ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆ ಜಾರಿಯಾಗಿದ್ದು, ವಿವಿದೆಡೆ ಯಶಸ್ವಿಯಾಗಿದೆ. ಜನರು ಸಂಸತ ವ್ಯಕ್ತಪಡಿಸಿದ್ದಾರೆ. ಕೊಣನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆ ಯಶಸ್ವಿ ಆಗಿದ್ದು, 1 ಸಾವಿರದ 914 ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿವಾಕರ್ ಹೇಳಿದರು. ಒಟ್ಟು ನಾಲ್ಕು ಹಂತದಲ್ಲಿ 2 ಸಾವಿರಕ್ಕೂ ಹೆಚ್ಚು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಾಗಿದ್ದು ಈಗಾಗಲೇ ಶೇಕಡ 70ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಈ ತಿಂಗಳ ಅಂತ್ಯದ ವೇಳೆ ಎಲ್ಲಾ ಕಾಮಗಾರಿ ಮುಗಿಯಲಿದೆ. ಜಲಜೀವನ್ ಮಿಷನ್ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಾಹಣಾಧಿಕಾರಿ ಜೊತೆ ಸಭೆ ನಡೆಸಲಾಗಿದೆ ಎಂದು ಕಾರ್ಯಪಾಲಕ ಅಭಿಯಂತರರಾದ ನವ್ಯಶ್ರೀ ಹೇಳಿದರು.
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…