MIRROR FOCUS

ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕ್ಯೂಆರ್ ಕೋಡ್  ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ ಕೇಂದ್ರ ಕ್ಯೂಆರ್ ಕೋಡ್ ಆಧಾರಿತ ವ್ಯವಸ್ಥೆಯನ್ನು ರೂಪಿಸಿದೆ. ಇಲ್ಲಿನ ಗೇರು ನರ್ಸರಿಯಲ್ಲಿ ಮಾರಾಟ ಮಾಡುವ ಎಲ್ಲ ತಳಿಗಳಿಗೂ ಕ್ಯೂಆರ್ ಕೋಡ್ ಬೋರ್ಡ್ ಅಳವಡಿಸುವ ಕಾರ್ಯಕ್ಕೆ ಸಂಸ್ಥೆಯ ನಿರ್ದೇಶಕ ಡಾ. ದಿನಕರ ಅಡಿಗ ಚಾಲನೆ ನೀಡಿದರು.

Advertisement

ನರ್ಸರಿಗೆ ಭೇಟಿ ನೀಡುವ ಆಸಕ್ತರು ಯಾವುದೇ ತಳಿಯ ಮಾಹಿತಿಯನ್ನು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ತಿಳಿಯಬಹುದು. ಇದನ್ನು ಎಷ್ಟು ಜನ ಬಳಸಿದ್ದಾರೆ ಎಂಬ ಮಾಹಿತಿ ಕೇಂದ್ರಕ್ಕೆ ಸಿಗುವ ಹಾಗೆಯೂ ವಿನ್ಯಾಸವಿರುವುದರಿಂದ ವ್ಯವಸ್ಥೆಯ ಒಟ್ಟೂ ಉಪಯುಕ್ತತೆ ಕೇಂದ್ರಕ್ಕೆ ಮನವರಿಕೆ ಆಗಲಿದೆ.

ಜೊತೆಗೆ ಇಡೀ ರಾಷ್ಟ್ರದ ವಿವಿಧ ಗೇರು ಸಂಶೋಧನಾ ಕೇಂದ್ರಗಳಲ್ಲಿ ಮಾರಾಟ ಮಾಡುವ ವಿವಿಧ ಗೇರು ತಳಿಗಳ ಮಾಹಿತಿ ನೀಡುವ ಕ್ಯೂ ಆರ್ ಕೋಡ್ ಗಳನ್ನು ಒಂದೆಡೆ ಸಿಗುವಂತೆ ಮಾಡಿದ್ದಾರೆ. ಈ ಕೊಂಡಿಯ ಮೂಲಕ ಅವನ್ನು ನೀವು ನೋಡಬಹುದು. https://cashew.icar.gov.in/wp-content/uploads/2024/11/QR_for_cashew_varieties.pdf

ಈ ಸಂದರ್ಭದಲ್ಲಿ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸಿದ ತಂಡದ ಮುಖ್ಯಸ್ಥ ಡಾ. ಮೋಹನ್ ತಲಕಾಲುಕೊಪ್ಪ ಮತ್ತು ತಂಡದ ಸದಸ್ಯರಾದ ಜಿಜೋ ಜೊಸೆಫ್, ತ್ರಿವೇಣಿ, ಪ್ರಕಾಶ್ ಭಟ್ ಮತ್ತು ರಮ್ಯಾ ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗೆ :  ಡಾ. ಮೋಹನ್ – 99022 73468

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!

ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶದ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಸ್ಥಗಿತವಾಗಿದೆ. 

1 hour ago

ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….

ನಾವೊಂದು ಯೋಚನೆ ಮಾಡಿದ್ದೇವೆ.  ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…

6 hours ago

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ

ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…

9 hours ago

ಒಂದು ಸೇತುವೆಯ ಹೋರಾಟದ ಕತೆ | ಕೊನೆಗೂ ಕೈಗೂಡಿತು ಬೃಹತ್‌ ಸೇತುವೆ | ಅದು ಅಂಬಾರಗೂಡ್ಲು-ಕಳಸವಳ್ಳಿ ಸೇತುವೆ |

ಅನೇಕ ವರ್ಷಗಳ ಬೇಡಿಕೆ-ಹೋರಟದ ಬಳಿಕ ಬೃಹತ್‌ ಸೇತುವೆಯೊಂದು ನಿರ್ಮಾಣವಾಗಿದೆ. ಅಂಬಾರಗೂಡ್ಲು-ಕಳಸವಳ್ಳಿ ಸೇತುವೆಯ ಹೋರಾಟದ…

16 hours ago

ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿ…

16 hours ago