ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಕೇಂದ್ರ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಲು ಮುಂದಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯದಿಂದ ಅಧಿಸೂಚನೆ ಪ್ರಕಟವಾಗಿದೆ.
ಕಳೆದ ತಿಂಗಳು ಗೃಹ ಸಚಿವ ಅಮಿತ್ ಶಾ ಅವರು ಚುನಾವಣೆ ಘೋಷಣೆಯಾಗುವ ಮುನ್ನ ಸಿಎಎ ಜಾರಿ ಮಾಡೇ ಮಾಡುತ್ತೇವೆ ಹೇಳಿಕೆ ನೀಡಿದ್ದರು. ರಾಷ್ಟ್ರ ಪತಿಗಳು ಕಾಯ್ದೆಗೆ ಸಹಿ ಹಾಕಿದ್ದರೂ ಇಲ್ಲಿಯವರೆಗೆ ಜಾರಿ ಆಗಿರಲಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ 2019(ಸಿಎಎ) ಜಾರಿಗೊಳಿಸಿ ರ ಅಧಿಸೂಚನೆ ಹೊರಡಿಸಿದ ನಂತರ ಈಶಾನ್ಯ ದೆಹಲಿ, ಶಾಹೀನ್ ಬಾಗ್, ಜಾಮಿಯಾ ಮತ್ತು ರಾಷ್ಟ್ರ ರಾಜಧಾನಿಯ ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೆಲವು ಭಾಗಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು,
2019ರಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ ನಂತರ ದೇಶದಲ್ಲಿ ಭಾರೀ ಪ್ರತಿಭಟನೆ ನಡೆದ ಕಾರಣ ಇನ್ನೂ ಸಿಎಎ ಜಾರಿಯಾಗಿಲ್ಲ. ಈ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಿಂದ ಬರುವ ಹಿಂದೂ, ಸಿಖ್, ಜೈನ್, ಕ್ರೈಸ್ತ ಮತ್ತು ಬೌದ್ಧ ಸಮುದಾಯದವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.
The Prime Minister Narendra Modi-led government on Monday announced the implementation of the Citizenship Amendment Act (CAA).
Source : News Agencies
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…