ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಕೇಂದ್ರ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಲು ಮುಂದಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯದಿಂದ ಅಧಿಸೂಚನೆ ಪ್ರಕಟವಾಗಿದೆ.
ಕಳೆದ ತಿಂಗಳು ಗೃಹ ಸಚಿವ ಅಮಿತ್ ಶಾ ಅವರು ಚುನಾವಣೆ ಘೋಷಣೆಯಾಗುವ ಮುನ್ನ ಸಿಎಎ ಜಾರಿ ಮಾಡೇ ಮಾಡುತ್ತೇವೆ ಹೇಳಿಕೆ ನೀಡಿದ್ದರು. ರಾಷ್ಟ್ರ ಪತಿಗಳು ಕಾಯ್ದೆಗೆ ಸಹಿ ಹಾಕಿದ್ದರೂ ಇಲ್ಲಿಯವರೆಗೆ ಜಾರಿ ಆಗಿರಲಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ 2019(ಸಿಎಎ) ಜಾರಿಗೊಳಿಸಿ ರ ಅಧಿಸೂಚನೆ ಹೊರಡಿಸಿದ ನಂತರ ಈಶಾನ್ಯ ದೆಹಲಿ, ಶಾಹೀನ್ ಬಾಗ್, ಜಾಮಿಯಾ ಮತ್ತು ರಾಷ್ಟ್ರ ರಾಜಧಾನಿಯ ಇತರ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೆಲವು ಭಾಗಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು,
2019ರಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ ನಂತರ ದೇಶದಲ್ಲಿ ಭಾರೀ ಪ್ರತಿಭಟನೆ ನಡೆದ ಕಾರಣ ಇನ್ನೂ ಸಿಎಎ ಜಾರಿಯಾಗಿಲ್ಲ. ಈ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಿಂದ ಬರುವ ಹಿಂದೂ, ಸಿಖ್, ಜೈನ್, ಕ್ರೈಸ್ತ ಮತ್ತು ಬೌದ್ಧ ಸಮುದಾಯದವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.
The Prime Minister Narendra Modi-led government on Monday announced the implementation of the Citizenship Amendment Act (CAA).
Source : News Agencies
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…