ಕರ್ನಾಟಕ ರಾಜ್ಯ ರಬ್ಬರು ಬೆಳೆಗಾರರ ಹಿತರಕ್ಷಣಾ ವೇದಿಕೆ, ಬೆಳ್ತಂಗಡಿ ಹಾಗೂ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆ ಮತ್ತು ರಾಜ್ಯದ ರಬ್ಬರು ವ್ಯವಹಾರ ಮಾಡುವ ಸಹಕಾರ ಸಂಘಗಳು ಇವುಗಳ ಜಂಟಿ ಆಶ್ರಯದಲ್ಲಿ ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ರಬ್ಬರ್ ಬೆಳೆಗಾರರ ಸಮಾವೇಶದಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ರಬ್ಬರ್ ಬೆಳೆಗಾರರ ಹಿತದೃಷ್ಟಿಯಿಂದ ಈ ನಿರ್ಣಯ ಜಾರಿ ಮಾಡಲು ಇದೇ ವೇಳೆ ಒತ್ತಾಯ ಮಾಡಲಾಗಿದೆ.
ಕೇಂದ್ರ ಸರ್ಕಾರದ ಮುಂದೆ ಮಂಡಿಸಲಿರುವ ನಿರ್ಣಯಗಳು :
ರಾಜ್ಯ ಸರ್ಕಾರದ ಮುಂದೆ ಮಂಡಿಸಲಿರುವ ನಿರ್ಣಯಗಳು :
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…