ಪಿಂಚಣಿದಾರರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ

December 2, 2022
7:54 AM

ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದೆ.

ಎನ್ ಪಿಎಸ್ ಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯವನ್ನು 2018 ರ ಏಪ್ರಿಲ್ 1 ರ ಬದಲಿಗೆ 2006 ಏಪ್ರಿಲ್ 1 ರಿಂದಲೇ ಪೂರ್ವನ್ವಯವಾಗುವಂತೆ ಆದೇಶಿಸಲಾಗಿದೆ.

ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯ ಏಪ್ರಿಲ್ 1 ರ 2018 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದ್ದರಿಂದ ಈ ಸೌಲಭ್ಯವನ್ನು 2006 ರಿಂದ ಮರಣ ಹೊಂದಿದ ಅಥವಾ ನಿವೃತ್ತಿ ಹೊಂದಿದ ಪ್ರಕರರಣಗಳಿಗೂ ಎರಡು ಅನ್ವಯಿಸಲು 2021 ರ ಅಗಸ್ಟ್ 23 ರಂದು ನಡೆಸ ಎಸ್ ಪಿಎಸ್ ಅಧಿಕಾರಿಗಳ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಎನ್ ಪಿಎಸ್ ಅಧಿಕಾರಿಗಳು ಮತ್ತು ನೌಕರರಿಗೆ ಅನ್ವಯವಾಗುವಂತೆ ಸೌಲಭ್ಯದ ಹಿಂದಿನ ಆದೇಶ ಮಾರ್ಪಡಿಸಿ 2006 ರ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ವಿಸ್ತರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror