ಪಿಂಚಣಿದಾರರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ

December 2, 2022
7:54 AM

ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದೆ.

ಎನ್ ಪಿಎಸ್ ಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯವನ್ನು 2018 ರ ಏಪ್ರಿಲ್ 1 ರ ಬದಲಿಗೆ 2006 ಏಪ್ರಿಲ್ 1 ರಿಂದಲೇ ಪೂರ್ವನ್ವಯವಾಗುವಂತೆ ಆದೇಶಿಸಲಾಗಿದೆ.

ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯ ಏಪ್ರಿಲ್ 1 ರ 2018 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದ್ದರಿಂದ ಈ ಸೌಲಭ್ಯವನ್ನು 2006 ರಿಂದ ಮರಣ ಹೊಂದಿದ ಅಥವಾ ನಿವೃತ್ತಿ ಹೊಂದಿದ ಪ್ರಕರರಣಗಳಿಗೂ ಎರಡು ಅನ್ವಯಿಸಲು 2021 ರ ಅಗಸ್ಟ್ 23 ರಂದು ನಡೆಸ ಎಸ್ ಪಿಎಸ್ ಅಧಿಕಾರಿಗಳ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಎನ್ ಪಿಎಸ್ ಅಧಿಕಾರಿಗಳು ಮತ್ತು ನೌಕರರಿಗೆ ಅನ್ವಯವಾಗುವಂತೆ ಸೌಲಭ್ಯದ ಹಿಂದಿನ ಆದೇಶ ಮಾರ್ಪಡಿಸಿ 2006 ರ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ವಿಸ್ತರಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ
May 17, 2026
7:48 PM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror