ಮಾಹಿತಿ

ಪಿಂಚಣಿದಾರರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದೆ.

Advertisement

ಎನ್ ಪಿಎಸ್ ಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯವನ್ನು 2018 ರ ಏಪ್ರಿಲ್ 1 ರ ಬದಲಿಗೆ 2006 ಏಪ್ರಿಲ್ 1 ರಿಂದಲೇ ಪೂರ್ವನ್ವಯವಾಗುವಂತೆ ಆದೇಶಿಸಲಾಗಿದೆ.

ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯ ಏಪ್ರಿಲ್ 1 ರ 2018 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದ್ದರಿಂದ ಈ ಸೌಲಭ್ಯವನ್ನು 2006 ರಿಂದ ಮರಣ ಹೊಂದಿದ ಅಥವಾ ನಿವೃತ್ತಿ ಹೊಂದಿದ ಪ್ರಕರರಣಗಳಿಗೂ ಎರಡು ಅನ್ವಯಿಸಲು 2021 ರ ಅಗಸ್ಟ್ 23 ರಂದು ನಡೆಸ ಎಸ್ ಪಿಎಸ್ ಅಧಿಕಾರಿಗಳ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಎನ್ ಪಿಎಸ್ ಅಧಿಕಾರಿಗಳು ಮತ್ತು ನೌಕರರಿಗೆ ಅನ್ವಯವಾಗುವಂತೆ ಸೌಲಭ್ಯದ ಹಿಂದಿನ ಆದೇಶ ಮಾರ್ಪಡಿಸಿ 2006 ರ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ವಿಸ್ತರಿಸಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…

6 minutes ago

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..

ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…

9 hours ago

ಭಾರತದಿಂದ ಅಡಿಕೆಯ ರಫ್ತು ಎಷ್ಟಾಗುತ್ತದೆ…? ಹೇಗಾಗುತ್ತದೆ…?

ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…

12 hours ago

ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ

ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ  ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…

13 hours ago

ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

21 hours ago