ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದೆ.
ಎನ್ ಪಿಎಸ್ ಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯವನ್ನು 2018 ರ ಏಪ್ರಿಲ್ 1 ರ ಬದಲಿಗೆ 2006 ಏಪ್ರಿಲ್ 1 ರಿಂದಲೇ ಪೂರ್ವನ್ವಯವಾಗುವಂತೆ ಆದೇಶಿಸಲಾಗಿದೆ.
ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯ ಏಪ್ರಿಲ್ 1 ರ 2018 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದ್ದರಿಂದ ಈ ಸೌಲಭ್ಯವನ್ನು 2006 ರಿಂದ ಮರಣ ಹೊಂದಿದ ಅಥವಾ ನಿವೃತ್ತಿ ಹೊಂದಿದ ಪ್ರಕರರಣಗಳಿಗೂ ಎರಡು ಅನ್ವಯಿಸಲು 2021 ರ ಅಗಸ್ಟ್ 23 ರಂದು ನಡೆಸ ಎಸ್ ಪಿಎಸ್ ಅಧಿಕಾರಿಗಳ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಎನ್ ಪಿಎಸ್ ಅಧಿಕಾರಿಗಳು ಮತ್ತು ನೌಕರರಿಗೆ ಅನ್ವಯವಾಗುವಂತೆ ಸೌಲಭ್ಯದ ಹಿಂದಿನ ಆದೇಶ ಮಾರ್ಪಡಿಸಿ 2006 ರ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ವಿಸ್ತರಿಸಲಾಗಿದೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …