Advertisement
ಮಾಹಿತಿ

ಪಿಂಚಣಿದಾರರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ

Share

ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದೆ.

Advertisement

ಎನ್ ಪಿಎಸ್ ಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯವನ್ನು 2018 ರ ಏಪ್ರಿಲ್ 1 ರ ಬದಲಿಗೆ 2006 ಏಪ್ರಿಲ್ 1 ರಿಂದಲೇ ಪೂರ್ವನ್ವಯವಾಗುವಂತೆ ಆದೇಶಿಸಲಾಗಿದೆ.

ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯ ಏಪ್ರಿಲ್ 1 ರ 2018 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದ್ದರಿಂದ ಈ ಸೌಲಭ್ಯವನ್ನು 2006 ರಿಂದ ಮರಣ ಹೊಂದಿದ ಅಥವಾ ನಿವೃತ್ತಿ ಹೊಂದಿದ ಪ್ರಕರರಣಗಳಿಗೂ ಎರಡು ಅನ್ವಯಿಸಲು 2021 ರ ಅಗಸ್ಟ್ 23 ರಂದು ನಡೆಸ ಎಸ್ ಪಿಎಸ್ ಅಧಿಕಾರಿಗಳ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಎನ್ ಪಿಎಸ್ ಅಧಿಕಾರಿಗಳು ಮತ್ತು ನೌಕರರಿಗೆ ಅನ್ವಯವಾಗುವಂತೆ ಸೌಲಭ್ಯದ ಹಿಂದಿನ ಆದೇಶ ಮಾರ್ಪಡಿಸಿ 2006 ರ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ವಿಸ್ತರಿಸಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದ.ಕ. ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಸ್ಮಾರ್ಟ್ ಬೋರ್ಡ್‌

ಸಂಸದ ಬ್ರಿಜೇಶ್‌ ಚೌಟ ವಿಶೇಷ ಮುತುವರ್ಜಿಯಿಂದ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್…

11 hours ago

ಕೋಲಾರದಲ್ಲಿ ಕುರಿ ಸಾಕಾಣಿಕೆ | ಕೃಷಿ ಜತೆ ಲಾಭದಾಯಕ ಉಪಕಸುಬು

ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಕೋಲಾರ ಜಿಲ್ಲೆಯಲ್ಲಿ, ಕೃಷಿ ಚಟುವಟಿಕೆಗಳ ಜತೆಗೆ ಕುರಿ…

12 hours ago

ಬೆಂಬಲ ಬೆಲೆಯಲ್ಲಿ ಬಿಳಿ ಜೋಳ ಖರೀದಿ : ಬಳ್ಳಾರಿ ರೈತರಿಗೆ ನೋಂದಣಿ ಕರೆ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ…

12 hours ago

ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ₹4.71 ಲಕ್ಷ ಕೋಟಿ ನೈಜ ಹೂಡಿಕೆ : ಎಂ.ಬಿ. ಪಾಟೀಲ್

2025ರ ಜಾಗತಿಕ ಹೂಡಿಕೆದಾರರ ಸಮಾವೇಶದ ಒಡಂಬಡಿಕೆಗಳಲ್ಲಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರ.…

12 hours ago

ಕರ್ನಾಟಕದ ಜಿಐ ಉತ್ಪನ್ನಗಳ ರಫ್ತು | APEDAಗೆ ಪಿಯೂಷ್ ಗೋಯಲ್ ಶ್ಲಾಘನೆ

ಕರ್ನಾಟಕದ ಜಿಐ ಕೃಷಿ ಉತ್ಪನ್ನಗಳು ಮೊದಲ ಬಾರಿಗೆ ಮಾಲ್ಡೀವ್ಸ್‌ಗೆ ರಫ್ತು; ಭಾರತದ ಕೃಷಿ…

12 hours ago

ಅಡಿಕೆ ಮಾರುಕಟ್ಟೆಯಲ್ಲಿ ‘ಪ್ಯಾನಿಕ್ ಸೆಲ್ಲಿಂಗ್’ | ಬೆಳೆಗಾರರೇ, ಗಾಬರಿ ಬೇಡ — ಎಚ್ಚರವಿರಲಿ!

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಕಂಡ ತಕ್ಷಣ ಉಂಟಾಗುವ ‘ಪ್ಯಾನಿಕ್ ಸೆಲ್ಲಿಂಗ್’ ರೈತರಿಗೆ…

12 hours ago