ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದೆ.
ಎನ್ ಪಿಎಸ್ ಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯವನ್ನು 2018 ರ ಏಪ್ರಿಲ್ 1 ರ ಬದಲಿಗೆ 2006 ಏಪ್ರಿಲ್ 1 ರಿಂದಲೇ ಪೂರ್ವನ್ವಯವಾಗುವಂತೆ ಆದೇಶಿಸಲಾಗಿದೆ.
ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯ ಏಪ್ರಿಲ್ 1 ರ 2018 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದ್ದರಿಂದ ಈ ಸೌಲಭ್ಯವನ್ನು 2006 ರಿಂದ ಮರಣ ಹೊಂದಿದ ಅಥವಾ ನಿವೃತ್ತಿ ಹೊಂದಿದ ಪ್ರಕರರಣಗಳಿಗೂ ಎರಡು ಅನ್ವಯಿಸಲು 2021 ರ ಅಗಸ್ಟ್ 23 ರಂದು ನಡೆಸ ಎಸ್ ಪಿಎಸ್ ಅಧಿಕಾರಿಗಳ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಎನ್ ಪಿಎಸ್ ಅಧಿಕಾರಿಗಳು ಮತ್ತು ನೌಕರರಿಗೆ ಅನ್ವಯವಾಗುವಂತೆ ಸೌಲಭ್ಯದ ಹಿಂದಿನ ಆದೇಶ ಮಾರ್ಪಡಿಸಿ 2006 ರ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ವಿಸ್ತರಿಸಲಾಗಿದೆ.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…