ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನಿವೃತ್ತಿ ಪಿಂಚಣಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಆದೇಶ ಹೊರಡಿಸಿದೆ.
ಎನ್ ಪಿಎಸ್ ಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯವನ್ನು 2018 ರ ಏಪ್ರಿಲ್ 1 ರ ಬದಲಿಗೆ 2006 ಏಪ್ರಿಲ್ 1 ರಿಂದಲೇ ಪೂರ್ವನ್ವಯವಾಗುವಂತೆ ಆದೇಶಿಸಲಾಗಿದೆ.
ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯ ಏಪ್ರಿಲ್ 1 ರ 2018 ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದ್ದರಿಂದ ಈ ಸೌಲಭ್ಯವನ್ನು 2006 ರಿಂದ ಮರಣ ಹೊಂದಿದ ಅಥವಾ ನಿವೃತ್ತಿ ಹೊಂದಿದ ಪ್ರಕರರಣಗಳಿಗೂ ಎರಡು ಅನ್ವಯಿಸಲು 2021 ರ ಅಗಸ್ಟ್ 23 ರಂದು ನಡೆಸ ಎಸ್ ಪಿಎಸ್ ಅಧಿಕಾರಿಗಳ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಎನ್ ಪಿಎಸ್ ಅಧಿಕಾರಿಗಳು ಮತ್ತು ನೌಕರರಿಗೆ ಅನ್ವಯವಾಗುವಂತೆ ಸೌಲಭ್ಯದ ಹಿಂದಿನ ಆದೇಶ ಮಾರ್ಪಡಿಸಿ 2006 ರ ಏಪ್ರಿಲ್ 1 ರಿಂದಲೇ ಜಾರಿಗೆ ಬರುವಂತೆ ವಿಸ್ತರಿಸಲಾಗಿದೆ.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…