ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕ್ರಮ ಕೈಗೊಂಡಿದೆ ಎಂದು ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಅಧಿವೇಶನದಲ್ಲಿ ಹೇಳಿದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 4 ಲಕ್ಷ ಕೋಟಿ ರೂಪಾಯಿ, ಪಿಎಂ ಫಸಲ್ ಬಿಮಾ ಯೋಜನೆಯಡಿ 2 ಲಕ್ಷ 12 ಸಾವಿರ ಕೋಟಿ ರೂಪಾಯಿಯನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗಿದೆ. ರಸಗೊಬ್ಬರ ಸಬ್ಸಿಡಿಗೆ 14 ಲಕ್ಷದ 6 ಸಾವಿರ ಕೋಟಿ ರೂಪಾಯಿ ಒದಗಿಸಲಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಯೂರಿಯಾ ಗೊಬ್ಬರ ದರ ಏರಿಕೆ ಇದ್ದಾಗ್ಯೂ, ಅತ್ಯಂತ ಕಡಿಮೆ ಬೆಲೆಗೆ ರೈತರಿಗೆ ಒದಗಿಸಲಾಗಿದೆ ಎಂದು ತಿಳಿಸಿದರು. ಸರ್ಕಾರದ ಕ್ರಮಗಳಿಂದಾಗಿ ಇಳುವರಿ ಗಣನೀಯ ಏರಿಕೆಯಾಗಿದ್ದು, ಕೃಷಿ ಮಾರುಕಟ್ಟೆ ವಿಸ್ತರಣೆಯಾಗಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಉತ್ಪನ್ನ ಖರೀದಿ, ಸಕಾಲದಲ್ಲಿ ನಷ್ಟ ಪರಿಹಾರ ಮುಂತಾದ ಕ್ರಮಗಳಿಂದ ಲಕ್ಷಾಂತರ ರೈತರಿಗೆ ಅನುಕೂಲವಾಗಿದ್ದು, ಆದಾಯ ಹೆಚ್ಚಳವಾಗಿದೆ ಎಂದು ವಿವರಿಸಿದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…