ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ ಸಮಸ್ಯೆ, ಪ್ರಕೃತಿ ವಿಕೋಪ, ಮಧ್ಯವರ್ತಿಗಳಿಂದ ಸತತವಾಗಿ ಸಂಕಷ್ಟಕ್ಕೆ ಸಿಲುಕುತ್ತಿದೆ. ರೈತ ಉತ್ಪಾದಕ ಸಂಸ್ಥೆಗಳು ಇವರಿಗೆ ಸೇತುವೆಯಾಗಿ ಕೆಲಸ ಮಾಡುವ ಮೂಲಕ ಅಭಿವೃದ್ದಿಗೆ ಒತ್ತು ನೀಡಬೇಕಾಗಿದೆ ಎಂದು ಕುಲಪತಿ ವಿಷ್ಣುವರ್ಧನ ಹೇಳಿದರು. ಅವರು ಕೇಂದ್ರ ಸರ್ಕಾರದ ಸಣ್ಣ ರೈತರ ಕೃಷಿ ವ್ಯಾಪಾರ ಒಕ್ಕೂಟ ಮತ್ತು ರೈತ ಉತ್ಪಾದಕ ಸಂಸ್ಥೆಗಳ ವತಿಯಿಂದ ಬೆಂಗಳೂರಿನಲ್ಲಿಂದು ಆಯೋಜಿಸಿದ್ದ ರೈತ ಉತ್ಪಾದಕ ಸಂಸ್ಥೆಗಳ ಮೇಳದಲ್ಲಿ ಮಾತನಾಡಿದರು.
ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…
ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…
ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…
ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ …
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…
ಭಾರತವು ಕಾಫಿ ಉತ್ಪಾದನೆಯಲ್ಲಿ ಏಳನೇ ಅತಿ ದೊಡ್ಡ ಮತ್ತು ಜಾಗತಿಕವಾಗಿ ಐದನೇ ಅತಿ…