ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ ಸಮಸ್ಯೆ, ಪ್ರಕೃತಿ ವಿಕೋಪ, ಮಧ್ಯವರ್ತಿಗಳಿಂದ ಸತತವಾಗಿ ಸಂಕಷ್ಟಕ್ಕೆ ಸಿಲುಕುತ್ತಿದೆ. ರೈತ ಉತ್ಪಾದಕ ಸಂಸ್ಥೆಗಳು ಇವರಿಗೆ ಸೇತುವೆಯಾಗಿ ಕೆಲಸ ಮಾಡುವ ಮೂಲಕ ಅಭಿವೃದ್ದಿಗೆ ಒತ್ತು ನೀಡಬೇಕಾಗಿದೆ ಎಂದು ಕುಲಪತಿ ವಿಷ್ಣುವರ್ಧನ ಹೇಳಿದರು. ಅವರು ಕೇಂದ್ರ ಸರ್ಕಾರದ ಸಣ್ಣ ರೈತರ ಕೃಷಿ ವ್ಯಾಪಾರ ಒಕ್ಕೂಟ ಮತ್ತು ರೈತ ಉತ್ಪಾದಕ ಸಂಸ್ಥೆಗಳ ವತಿಯಿಂದ ಬೆಂಗಳೂರಿನಲ್ಲಿಂದು ಆಯೋಜಿಸಿದ್ದ ರೈತ ಉತ್ಪಾದಕ ಸಂಸ್ಥೆಗಳ ಮೇಳದಲ್ಲಿ ಮಾತನಾಡಿದರು.
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…