ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ ಸಮಸ್ಯೆ, ಪ್ರಕೃತಿ ವಿಕೋಪ, ಮಧ್ಯವರ್ತಿಗಳಿಂದ ಸತತವಾಗಿ ಸಂಕಷ್ಟಕ್ಕೆ ಸಿಲುಕುತ್ತಿದೆ. ರೈತ ಉತ್ಪಾದಕ ಸಂಸ್ಥೆಗಳು ಇವರಿಗೆ ಸೇತುವೆಯಾಗಿ ಕೆಲಸ ಮಾಡುವ ಮೂಲಕ ಅಭಿವೃದ್ದಿಗೆ ಒತ್ತು ನೀಡಬೇಕಾಗಿದೆ ಎಂದು ಕುಲಪತಿ ವಿಷ್ಣುವರ್ಧನ ಹೇಳಿದರು. ಅವರು ಕೇಂದ್ರ ಸರ್ಕಾರದ ಸಣ್ಣ ರೈತರ ಕೃಷಿ ವ್ಯಾಪಾರ ಒಕ್ಕೂಟ ಮತ್ತು ರೈತ ಉತ್ಪಾದಕ ಸಂಸ್ಥೆಗಳ ವತಿಯಿಂದ ಬೆಂಗಳೂರಿನಲ್ಲಿಂದು ಆಯೋಜಿಸಿದ್ದ ರೈತ ಉತ್ಪಾದಕ ಸಂಸ್ಥೆಗಳ ಮೇಳದಲ್ಲಿ ಮಾತನಾಡಿದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…