ಅಯೋಧ್ಯಾ, ಮೇ 24, 2023, ಇಂದು ಪೂಜ್ಯ ಸಾಧು ಸಂತರ ದಿವ್ಯ ಉಪಸ್ಥಿತಿಯಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ನೂತನ ಕಾರ್ಯಾಲಯ ಶುಭಾರಂಭಗೊಂಡಿತು. ರಾಮ ಮಂದಿರ ಕನಸು ಶೀಘ್ರದಲ್ಲೇ ನನಸಾಗಲಿದೆ. 2024ರೊಳಗೆ ಮರ್ಯಾದ ಪುರುಷ ರಾಮನ ಕ್ಷೇತ್ರ, ಭಕ್ತರ ದರ್ಶನಕ್ಕೆ ಅನುವುಗೊಳ್ಳಲಿದೆ. ಎಷ್ಟೋ ಹಿಂದುಗಳ ಪವಿತ್ರ ಸ್ಥಳವಾಗಿದೆ. ರಾಮನಿಗೊಂದು ನೆಲೆಯಾಗಬೇಕು ಅನ್ನೋದು ಹಿಂದುಗಳ ಮಹದಾಸೆಯಾಗಿತ್ತು. ಅದು ಇಷ್ಟರಲ್ಲೇ ಸಾಕಾರಗೊಳ್ಳಲಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…