ಅಯೋಧ್ಯಾ, ಮೇ 24, 2023, ಇಂದು ಪೂಜ್ಯ ಸಾಧು ಸಂತರ ದಿವ್ಯ ಉಪಸ್ಥಿತಿಯಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ನೂತನ ಕಾರ್ಯಾಲಯ ಶುಭಾರಂಭಗೊಂಡಿತು. ರಾಮ ಮಂದಿರ ಕನಸು ಶೀಘ್ರದಲ್ಲೇ ನನಸಾಗಲಿದೆ. 2024ರೊಳಗೆ ಮರ್ಯಾದ ಪುರುಷ ರಾಮನ ಕ್ಷೇತ್ರ, ಭಕ್ತರ ದರ್ಶನಕ್ಕೆ ಅನುವುಗೊಳ್ಳಲಿದೆ. ಎಷ್ಟೋ ಹಿಂದುಗಳ ಪವಿತ್ರ ಸ್ಥಳವಾಗಿದೆ. ರಾಮನಿಗೊಂದು ನೆಲೆಯಾಗಬೇಕು ಅನ್ನೋದು ಹಿಂದುಗಳ ಮಹದಾಸೆಯಾಗಿತ್ತು. ಅದು ಇಷ್ಟರಲ್ಲೇ ಸಾಕಾರಗೊಳ್ಳಲಿದೆ.
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…