ಅಯೋಧ್ಯಾ, ಮೇ 24, 2023, ಇಂದು ಪೂಜ್ಯ ಸಾಧು ಸಂತರ ದಿವ್ಯ ಉಪಸ್ಥಿತಿಯಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ನೂತನ ಕಾರ್ಯಾಲಯ ಶುಭಾರಂಭಗೊಂಡಿತು. ರಾಮ ಮಂದಿರ ಕನಸು ಶೀಘ್ರದಲ್ಲೇ ನನಸಾಗಲಿದೆ. 2024ರೊಳಗೆ ಮರ್ಯಾದ ಪುರುಷ ರಾಮನ ಕ್ಷೇತ್ರ, ಭಕ್ತರ ದರ್ಶನಕ್ಕೆ ಅನುವುಗೊಳ್ಳಲಿದೆ. ಎಷ್ಟೋ ಹಿಂದುಗಳ ಪವಿತ್ರ ಸ್ಥಳವಾಗಿದೆ. ರಾಮನಿಗೊಂದು ನೆಲೆಯಾಗಬೇಕು ಅನ್ನೋದು ಹಿಂದುಗಳ ಮಹದಾಸೆಯಾಗಿತ್ತು. ಅದು ಇಷ್ಟರಲ್ಲೇ ಸಾಕಾರಗೊಳ್ಳಲಿದೆ.
ಜೂನ್ 11ರಿಂದ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡು ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…
ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ…
ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…