ಅಯೋಧ್ಯಾ, ಮೇ 24, 2023, ಇಂದು ಪೂಜ್ಯ ಸಾಧು ಸಂತರ ದಿವ್ಯ ಉಪಸ್ಥಿತಿಯಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ನೂತನ ಕಾರ್ಯಾಲಯ ಶುಭಾರಂಭಗೊಂಡಿತು. ರಾಮ ಮಂದಿರ ಕನಸು ಶೀಘ್ರದಲ್ಲೇ ನನಸಾಗಲಿದೆ. 2024ರೊಳಗೆ ಮರ್ಯಾದ ಪುರುಷ ರಾಮನ ಕ್ಷೇತ್ರ, ಭಕ್ತರ ದರ್ಶನಕ್ಕೆ ಅನುವುಗೊಳ್ಳಲಿದೆ. ಎಷ್ಟೋ ಹಿಂದುಗಳ ಪವಿತ್ರ ಸ್ಥಳವಾಗಿದೆ. ರಾಮನಿಗೊಂದು ನೆಲೆಯಾಗಬೇಕು ಅನ್ನೋದು ಹಿಂದುಗಳ ಮಹದಾಸೆಯಾಗಿತ್ತು. ಅದು ಇಷ್ಟರಲ್ಲೇ ಸಾಕಾರಗೊಳ್ಳಲಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…