ಅಯೋಧ್ಯಾ, ಮೇ 24, 2023, ಇಂದು ಪೂಜ್ಯ ಸಾಧು ಸಂತರ ದಿವ್ಯ ಉಪಸ್ಥಿತಿಯಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರದ ನೂತನ ಕಾರ್ಯಾಲಯ ಶುಭಾರಂಭಗೊಂಡಿತು. ರಾಮ ಮಂದಿರ ಕನಸು ಶೀಘ್ರದಲ್ಲೇ ನನಸಾಗಲಿದೆ. 2024ರೊಳಗೆ ಮರ್ಯಾದ ಪುರುಷ ರಾಮನ ಕ್ಷೇತ್ರ, ಭಕ್ತರ ದರ್ಶನಕ್ಕೆ ಅನುವುಗೊಳ್ಳಲಿದೆ. ಎಷ್ಟೋ ಹಿಂದುಗಳ ಪವಿತ್ರ ಸ್ಥಳವಾಗಿದೆ. ರಾಮನಿಗೊಂದು ನೆಲೆಯಾಗಬೇಕು ಅನ್ನೋದು ಹಿಂದುಗಳ ಮಹದಾಸೆಯಾಗಿತ್ತು. ಅದು ಇಷ್ಟರಲ್ಲೇ ಸಾಕಾರಗೊಳ್ಳಲಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…