ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಾರದಿಂದ ಬಿಡದೇ ಸುರಿದ ಮಳೆಗೆ ಕೃಷಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಮಳೆ ಹೆಚ್ಚಾದ ಕಾರಣ ರಾಗಿ, ಮೆಕ್ಕೆಜೋಳ,ಶುಂಠಿ. ಟೋಮಾಟೋ ಸೇರಿದಂತೆ ತರಕಾರಿ ಬೆಳೆಗಳಿಗೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.
ನಿರಂತರ ಮಳೆಯಿಂದಾಗಿ ಟೋಮಾಟೋ , ಶುಂಠಿ ಬೆಳೆಗಳು ನಾಶವಾಗಿದೆ. ಇದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಟೋಮಾಟೋ ಬೆಳೆ ಫಸಲು ಬರುವ ಸಂದರ್ಭದಲ್ಲಿ ಮಳೆ ಹೆಚ್ಚಾದ ಕಾರಣ ಗಿಡಗಳಿಗೆ ರೋಗ ಬಂದಿದ್ದು, ಹಣ್ಣು ಕೊಳೆತು ಹೋಗಿದೆ. ಶುಂಠಿ ಸೇರಿದಂತೆ ರಾಗಿ ಬೆಳೆ ಸಹ ಹಾನಿಯಾಗಿದೆ ಎಂದು ಬೀಕನಹಳ್ಳಿ ರೈತ ದೇವಪ್ಪ ಹೇಳಿದ್ದಾರೆ.
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…