ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಾರದಿಂದ ಬಿಡದೇ ಸುರಿದ ಮಳೆಗೆ ಕೃಷಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಮಳೆ ಹೆಚ್ಚಾದ ಕಾರಣ ರಾಗಿ, ಮೆಕ್ಕೆಜೋಳ,ಶುಂಠಿ. ಟೋಮಾಟೋ ಸೇರಿದಂತೆ ತರಕಾರಿ ಬೆಳೆಗಳಿಗೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.
ನಿರಂತರ ಮಳೆಯಿಂದಾಗಿ ಟೋಮಾಟೋ , ಶುಂಠಿ ಬೆಳೆಗಳು ನಾಶವಾಗಿದೆ. ಇದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಟೋಮಾಟೋ ಬೆಳೆ ಫಸಲು ಬರುವ ಸಂದರ್ಭದಲ್ಲಿ ಮಳೆ ಹೆಚ್ಚಾದ ಕಾರಣ ಗಿಡಗಳಿಗೆ ರೋಗ ಬಂದಿದ್ದು, ಹಣ್ಣು ಕೊಳೆತು ಹೋಗಿದೆ. ಶುಂಠಿ ಸೇರಿದಂತೆ ರಾಗಿ ಬೆಳೆ ಸಹ ಹಾನಿಯಾಗಿದೆ ಎಂದು ಬೀಕನಹಳ್ಳಿ ರೈತ ದೇವಪ್ಪ ಹೇಳಿದ್ದಾರೆ.
ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…
ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…
ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…
ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …
ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿ ಹಲವು ಮಹತ್ವದ ನಿರ್ಧಾರಗಳನ್ನು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿರುವುರಿಂದ, ಪಾರಂಪರಿಕ ಮಾಗಿ…