ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಾರದಿಂದ ಬಿಡದೇ ಸುರಿದ ಮಳೆಗೆ ಕೃಷಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಮಳೆ ಹೆಚ್ಚಾದ ಕಾರಣ ರಾಗಿ, ಮೆಕ್ಕೆಜೋಳ,ಶುಂಠಿ. ಟೋಮಾಟೋ ಸೇರಿದಂತೆ ತರಕಾರಿ ಬೆಳೆಗಳಿಗೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.
ನಿರಂತರ ಮಳೆಯಿಂದಾಗಿ ಟೋಮಾಟೋ , ಶುಂಠಿ ಬೆಳೆಗಳು ನಾಶವಾಗಿದೆ. ಇದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಟೋಮಾಟೋ ಬೆಳೆ ಫಸಲು ಬರುವ ಸಂದರ್ಭದಲ್ಲಿ ಮಳೆ ಹೆಚ್ಚಾದ ಕಾರಣ ಗಿಡಗಳಿಗೆ ರೋಗ ಬಂದಿದ್ದು, ಹಣ್ಣು ಕೊಳೆತು ಹೋಗಿದೆ. ಶುಂಠಿ ಸೇರಿದಂತೆ ರಾಗಿ ಬೆಳೆ ಸಹ ಹಾನಿಯಾಗಿದೆ ಎಂದು ಬೀಕನಹಳ್ಳಿ ರೈತ ದೇವಪ್ಪ ಹೇಳಿದ್ದಾರೆ.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…