ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಾರದಿಂದ ಬಿಡದೇ ಸುರಿದ ಮಳೆಗೆ ಕೃಷಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಮಳೆ ಹೆಚ್ಚಾದ ಕಾರಣ ರಾಗಿ, ಮೆಕ್ಕೆಜೋಳ,ಶುಂಠಿ. ಟೋಮಾಟೋ ಸೇರಿದಂತೆ ತರಕಾರಿ ಬೆಳೆಗಳಿಗೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ.
ನಿರಂತರ ಮಳೆಯಿಂದಾಗಿ ಟೋಮಾಟೋ , ಶುಂಠಿ ಬೆಳೆಗಳು ನಾಶವಾಗಿದೆ. ಇದರಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಟೋಮಾಟೋ ಬೆಳೆ ಫಸಲು ಬರುವ ಸಂದರ್ಭದಲ್ಲಿ ಮಳೆ ಹೆಚ್ಚಾದ ಕಾರಣ ಗಿಡಗಳಿಗೆ ರೋಗ ಬಂದಿದ್ದು, ಹಣ್ಣು ಕೊಳೆತು ಹೋಗಿದೆ. ಶುಂಠಿ ಸೇರಿದಂತೆ ರಾಗಿ ಬೆಳೆ ಸಹ ಹಾನಿಯಾಗಿದೆ ಎಂದು ಬೀಕನಹಳ್ಳಿ ರೈತ ದೇವಪ್ಪ ಹೇಳಿದ್ದಾರೆ.
ಸಂಚಾರ ವಲಯದಲ್ಲಿ ಮೂಲಸೌಕರ್ಯ ತಂತ್ರಜ್ಞಾನ ಕುರಿತ ಟ್ರಾಫಿಕ್ ಇನ್ಫ್ರಾ ಟೆಕ್ ಪ್ರದರ್ಶನವನ್ನು ದೆಹಲಿಯಲ್ಲಿ…
ರಾಜ್ಯದಲ್ಲಿ ಸುಮಾರು 1 ಲಕ್ಷ ಹೆಕ್ಟೇರ್ ಗೂ ಅಧಿಕ ಪ್ರದೇಶದ ಬೆಳೆ ಹಾನಿಯಾಗಿದೆ.…
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಆಯೋಜಿಸಿದ್ದ ಮೂರು ದಿನಗಳ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನವನ್ನು …
ಸ್ಥಳೀಯವಾಗಿ ಮೀನು ಸೇವನೆ ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ…
ಅಕ್ಟೊಬರ್ 30ರಿಂದ ಅಧಿಕ ತಾಪಮಾನ ಹಾಗೂ ಅಲ್ಪ ಪ್ರಮಾಣದಲ್ಲಿ ಹಿಂಗಾರು ಚುರುಕಾಗುವ ಕಾರಣದಿಂದ…
ಅಂಚೆ ಜನ ಸಂಪರ್ಕ ಅಭಿಯಾನದಡಿ ಪುತ್ತೂರು ಅಂಚೆ ವಿಭಾಗದಿಂದ ಅನಾರೋಗ್ಯ ಪೀಡಿತ ಬಾಲಕಿಯ…